ಕಿರುತೆರೆ ನಟ ರಮೇಶ್ ವಲಿಯಸಲ 
ಸಿನಿಮಾ ಸುದ್ದಿ

ಜನಪ್ರಿಯ ಮಲಯಾಳಂ ಕಿರುತೆರೆ ನಟ ನೇಣಿಗೆ ಶರಣು: ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟ ಕಾರಣ ಶಂಕೆ

ಕಾಲೇಜು ದಿನಗಳಿಂದಲೇ ಅವರ ಕಿರುತೆರೆ ನಂಟು ಪ್ರಾರಂಭವಾಗಿತ್ತು. ಕಳೆದ 22 ವರ್ಷಗಳಿಂದ ಅವರು ಕಿರುತೆರೆಯಲ್ಲಿ ಸಕ್ರಿಯರಾಗಿ ಜನಪ್ರಿಯತೆ ಗಳಿಸಿದ್ದರು. 

ತಿರುವನಂತಪುರ: ಕೇರಳದ ಜನಪ್ರಿಯ ಕಿರುತೆರೆ ನಟ, ನಿರೂಪಕ ರಮೇಶ್ ವಲಿಯಸಲ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮನೆಯಲ್ಲಿ ಪತ್ತೆಯಾಗಿದೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. 

ಅವರು ಕಾಲೇಜು ದಿನಗಳಿಂದಲೇ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು. ಅಲ್ಲಿಂದಲೇ ಅವರ ಕಿರುತೆರೆ ನಂಟು ಪ್ರಾರಂಭವಾಗಿತ್ತು. ಕಳೆದ 22 ವರ್ಷಗಳಿಂದ ಅವರು ಕಿರುತೆರೆಯಲ್ಲಿ ಸಕ್ರಿಯರಾಗಿ ಜನಪ್ರಿಯತೆ ಗಳಿಸಿದ್ದರು. 

ತಿರುವನಂತಪುರದ ಅವರ ನಿವಾಸದಲ್ಲಿ ಅವರು ನೇಣಿಗೆ ಶರಣಾಗಿರುವುದನ್ನು ಪತ್ನಿಯೇ ಮೊದಲು ಕಂಡು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು. ಕೊರೊನಾ ಸಾಂಕ್ರಾಮಿಕದಿಂದ ಲಾಕ್ ಡೌನ್ ಹೇರಿಕೆಯಾಗಿದ್ದರಿಂದ ಅವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು ಎನ್ನಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT