ಕಿರುತೆರೆ ನಟ ರಮೇಶ್ ವಲಿಯಸಲ 
ಸಿನಿಮಾ ಸುದ್ದಿ

ಜನಪ್ರಿಯ ಮಲಯಾಳಂ ಕಿರುತೆರೆ ನಟ ನೇಣಿಗೆ ಶರಣು: ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟ ಕಾರಣ ಶಂಕೆ

ಕಾಲೇಜು ದಿನಗಳಿಂದಲೇ ಅವರ ಕಿರುತೆರೆ ನಂಟು ಪ್ರಾರಂಭವಾಗಿತ್ತು. ಕಳೆದ 22 ವರ್ಷಗಳಿಂದ ಅವರು ಕಿರುತೆರೆಯಲ್ಲಿ ಸಕ್ರಿಯರಾಗಿ ಜನಪ್ರಿಯತೆ ಗಳಿಸಿದ್ದರು. 

ತಿರುವನಂತಪುರ: ಕೇರಳದ ಜನಪ್ರಿಯ ಕಿರುತೆರೆ ನಟ, ನಿರೂಪಕ ರಮೇಶ್ ವಲಿಯಸಲ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮನೆಯಲ್ಲಿ ಪತ್ತೆಯಾಗಿದೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. 

ಅವರು ಕಾಲೇಜು ದಿನಗಳಿಂದಲೇ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು. ಅಲ್ಲಿಂದಲೇ ಅವರ ಕಿರುತೆರೆ ನಂಟು ಪ್ರಾರಂಭವಾಗಿತ್ತು. ಕಳೆದ 22 ವರ್ಷಗಳಿಂದ ಅವರು ಕಿರುತೆರೆಯಲ್ಲಿ ಸಕ್ರಿಯರಾಗಿ ಜನಪ್ರಿಯತೆ ಗಳಿಸಿದ್ದರು. 

ತಿರುವನಂತಪುರದ ಅವರ ನಿವಾಸದಲ್ಲಿ ಅವರು ನೇಣಿಗೆ ಶರಣಾಗಿರುವುದನ್ನು ಪತ್ನಿಯೇ ಮೊದಲು ಕಂಡು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು. ಕೊರೊನಾ ಸಾಂಕ್ರಾಮಿಕದಿಂದ ಲಾಕ್ ಡೌನ್ ಹೇರಿಕೆಯಾಗಿದ್ದರಿಂದ ಅವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು ಎನ್ನಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT