ಸಾಹಸ ಸಿಂಹನ ಮರಳು ಶಿಲ್ಪ 
ಸಿನಿಮಾ ಸುದ್ದಿ

ಒಡಿಶಾ ಸಮುದ್ರ ತೀರದಲ್ಲಿ ಅರಳಿದ ಸಾಹಸ ಸಿಂಹನ ಮರಳು ಶಿಲ್ಪ!

ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅತ್ಯಪೂರ್ವ ಕಲಾವಿದ. ನಾಳೆ(ಸೆಪ್ಟೆಂಬರ್ 18) ಅವರ 71ನೇ ಜನ್ಮದಿನ. ಈ ಪ್ರಯುಕ್ತ ಒಡಿಶಾದ ಪುರಿಯ ಮೆರೀನ್ ಡ್ರೈವ್ ಬೀಚ್ ನಲ್ಲಿ  ಇದೇ ಮೊದಲ ಬಾರಿಗೆ ಕನ್ನಡ ಕಲಾವಿದರೊಬ್ಬರ ಮರಳು ಶಿಲ್ಪ ಅರಳಿದೆ.

ಬೆಂಗಳೂರು: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅತ್ಯಪೂರ್ವ ಕಲಾವಿದ. ನಾಳೆ(ಸೆಪ್ಟೆಂಬರ್ 18) ಅವರ 71ನೇ ಜನ್ಮದಿನ. ಈ ಪ್ರಯುಕ್ತ ಒಡಿಶಾದ ಪುರಿಯ ಮೆರೀನ್ ಡ್ರೈವ್ ಬೀಚ್ ನಲ್ಲಿ  ಇದೇ ಮೊದಲ ಬಾರಿಗೆ ಕನ್ನಡ ಕಲಾವಿದರೊಬ್ಬರ ಮರಳು ಶಿಲ್ಪ ಅರಳಿದೆ.

ಡಾ.ವಿಷ್ಣುವರ್ಧನ್ ಗೌರವಾರ್ಥ ಅವರ 6 ಅಡಿ ಎತ್ತರ ಮತ್ತು 15 ಅಡಿ ಅಗಲದ ಮರಳು ಶಿಲ್ಪ ರಚಿಸಲಾಗಿದೆ.

ಖ್ಯಾತ ಮರಳು ಶಿಲ್ಪಿ ಮನೀಶ್ ಕುಮಾರ್ ಅವರು ಈ ಶಿಲ್ಪವನ್ನು ರಚಿಸಿದ್ದಾರೆ. ಇದಕ್ಕೆ ಅಗತ್ಯವಾದ ಹಣಕಾಸು ವ್ಯವಸ್ಥೆಯನ್ನು ವಿಷ್ಣುಸೇನಾ ಸಮಿತಿ ಅಧ್ಯಕ್ಷ, ವಿಷ್ಣು ಅವರ ಅಪ್ಪಟ ಅಭಿಮಾನಿ ವೀರಕಪುತ್ರ ಶ್ರೀನಿವಾಸ ಒದಗಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT