ಅಮಿತಾಭ್ ಬಚ್ಚನ್ 
ಸಿನಿಮಾ ಸುದ್ದಿ

ವಿಕಲ ಚೇತನ ಅಭಿಮಾನಿ ಕಾಲಿನಿಂದ ರಚಿಸಿದ ತನ್ನ ಚಿತ್ರಕ್ಕೆ ಅಮಿತಾಭ್ ಮೆಚ್ಚುಗೆ

ಆಯುಷ್ ಎಂಬ ವ್ಯಕ್ತಿಗೆ ದೇಹದ ಮೇಲೆ ಸ್ವಾಧೀನವಿಲ್ಲ. ಆ ಸ್ಥಿತಿಯಲ್ಲಿಯೂ ತನ್ನ ಆರಾಧ್ಯ ದೈವ ಅಮಿತಾಭ್ ಚಿತ್ರ ಬಿಡಿಸಲು ಆತ ತನ್ನ ಅಂಗವೈಕಲ್ಯವನ್ನು ಮೀರಿ ಪ್ರಯತ್ನಿಸಿದ್ದಾನೆ. 

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಟ್ವಿಟ್ಟರ್ ನಲ್ಲಿ ತಮ್ಮ ವಿಕಲಚೇತನ ಅಭಿಮಾನಿಯೊಬ್ಬ ಕಾಲಿನಲ್ಲಿ ತಮ್ಮ ಚಿತ್ರವನ್ನು ಬರೆಯುತ್ತಿರುವ ಚಿತ್ರಗಳನ್ನು ಹಂಚಿಕೊಂಡು ಆತನ ಅಭಿಮಾನಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. 

ಆಯುಷ್ ಎಂಬ ವ್ಯಕ್ತಿಗೆ ದೇಹದ ಮೇಲೆ ಸ್ವಾಧೀನವಿಲ್ಲ. ಸದಾ ಹಾಸಿಗೆ ಮೇಲೆಯೇ ಮಲಗಿರುತ್ತಾನೆ. ಆದರೆ ಆ ಸ್ಥಿತಿಯಲ್ಲಿಯೂ ತನ್ನ ಆರಾಧ್ಯ ದೈವ ಅಮಿತಾಭ್ ಚಿತ್ರ ಬಿಡಿಸಲು ಆತ ತನ್ನ ಅಂಗವೈಕಲ್ಯವನ್ನು ಮೀರಿ ಪ್ರಯತ್ನಿಸಿದ್ದಾನೆ. 

ಈ ಬಗ್ಗೆ ಅಮಿತಾಭ್ ಆತನ ಜೀವನದಲ್ಲಿ ಪವಡ ಜರುಗಿ ಆತ ಸಹಜ ಸ್ಥಿತಿಗೆ ಮರಳುವಂತಾಗಲಿ ಎಂದು ಹಾರೈಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT