ಆತ್ಮಹತ್ಯೆ ಮಾಡಿಕೊಂಡ ನಟಿ ಸೌಜನ್ಯ (ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಕನ್ನಡ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ

ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಬ್ಬ ಉದಯೋನ್ಮುಖ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂಬಳಗೋಡಿನ ದೊಡ್ಡಬೆಲೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಗುರುವಾರ ಬೆಳಗ್ಗೆ ಡೆತ್ ನೋಟ್ ಬರೆದಿಟ್ಟು ನಟಿ  ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಬ್ಬ ಉದಯೋನ್ಮುಖ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂಬಳಗೋಡಿನ ದೊಡ್ಡಬೆಲೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಗುರುವಾರ ಬೆಳಗ್ಗೆ ಡೆತ್ ನೋಟ್ ಬರೆದಿಟ್ಟು ನಟಿ  ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆ ಮಾಡಿಕೊಂಡ ಸೌಜನ್ಯ ಕೊಡಗಿನ ಕುಶಾಲನಗರದ ಮೂಲದವರಾಗಿದ್ದು ಹಲವು ಧಾರಾವಾಹಿಗಳು ಮತ್ತು ಚೌಕಟ್ಟು ಹಾಗೂ ಫನ್ ಸಿನೆಮಾಗಳಲ್ಲಿ ನಟಿಸಿದ್ದರು. 

ಕುಂಬಳಗೋಡಿನ ದೊಡ್ಡಬೆಲೆಯ ಸನ್ ವರ್ಥ್ ಅಪಾರ್ಟ್ ಮೆಂಟ್ ನಲ್ಲಿ ಕಳೆದ ಕೆಲ ಸಮಯಗಳಿಂದ ತಮ್ಮ ಬಾಯ್ ಫ್ರೆಂಡ್ ಜೊತೆ ಅಪಾರ್ಟ್ ವಾಸಿಸುತ್ತಿದ್ದರು. ಇಂದು ಬೆಳಗ್ಗೆ ಸ್ನೇಹಿತನಿಗೆ ತಿಂಡಿ ತೆಗೆದುಕೊಂಡು ಬಾ ಎಂದು ಹೇಳಿ ಕಳುಹಿಸಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಡೆತ್ ನೋಟ್ ನಲ್ಲಿ ತಾನು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಯಾರಲ್ಲಿಯೂ ಹೇಳಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಸಾಕಷ್ಟು ಚಿಕಿತ್ಸೆ ತೆಗೆದುಕೊಂಡರೂ ಕಡಿಮೆಯಾಗುತ್ತಿಲ್ಲ, ಆತ್ಮಹತ್ಯೆ ಮಾಡಿಕೊಳ್ಳಲು ತಮಗೆ ಇಷ್ಟವಿಲ್ಲದಿದ್ದರೂ ಬೇರೆ ದಾರಿ ತೋಚುತ್ತಿಲ್ಲ, ದಯವಿಟ್ಟು ಕ್ಷಮಿಸಿ ಎಂದು ತನ್ನ ಕುಟುಂಬಸ್ಥರು ಹಾಗೂ ಸ್ನೇಹಿತರನ್ನುದ್ದೇಶಿಸಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT