ಅರುಣ್ ಸಾಗರ್ ಮತ್ತು ಅಮೂಲ್ಯ ಗೌಡ 
ಸಿನಿಮಾ ಸುದ್ದಿ

ಶಾಕಿಂಗ್ ಡಬಲ್ ಎಲಿಮಿನೇಶನ್ : ಬಿಗ್‌ಬಾಸ್ ಮನೆಯಿಂದ ಅಮೂಲ್ಯ ಗೌಡ, ಅರುಣ್ ಸಾಗರ್ ಔಟ್!

ಬಿಗ್ ಬಾಸ್ ಮನೆಯ ಆಟ ಕಡೆಯ ಘಟ್ಟದಲ್ಲಿದೆ. ಫಿನಾಲೆಗೆ ಕೆಲವೇ ದಿನಗಳು ಬಾಕಿಯಿದೆ. 8 ಜನ ಸ್ಪರ್ಧಿಗಳಿದ್ದ ಮನೆಯಲ್ಲಿ, ಈ ವಾರ ಡಬಲ್ ಎಲಿಮಿನೇಷನ್ ಆಗಿದೆ. ಅಮೂಲ್ಯ ಗೌಡ ಮತ್ತು ಅರುಣ್ ಸಾಗರ್ ಮನೆಯಿಂದ ಹೊರ ಬಂದಿದ್ದಾರೆ.

ಬೆಂಗಳೂರು: ಬಿಗ್ ಬಾಸ್ ಮನೆಯ ಆಟ ಕಡೆಯ ಘಟ್ಟದಲ್ಲಿದೆ. ಫಿನಾಲೆಗೆ ಕೆಲವೇ ದಿನಗಳು ಬಾಕಿಯಿದೆ. 8 ಜನ ಸ್ಪರ್ಧಿಗಳಿದ್ದ ಮನೆಯಲ್ಲಿ, ಈ ವಾರ ಡಬಲ್ ಎಲಿಮಿನೇಷನ್ ಆಗಿದೆ. ಅಮೂಲ್ಯ ಗೌಡ ಮತ್ತು ಅರುಣ್ ಸಾಗರ್ ಮನೆಯಿಂದ ಹೊರ ಬಂದಿದ್ದಾರೆ.

‘ಕಮಲಿ’ ಸೀರಿಯಲ್ ಮೂಲಕ ಖ್ಯಾತಿ ಗಳಿಸಿದ್ದ ನಟಿ ಅಮೂಲ್ಯ ಗೌಡ ಸೀಸನ್ 9ಕ್ಕೆ ಕಾಲಿಟ್ಟಿದ್ದರು. ಟಾಸ್ಕ್, ಅಡುಗೆ, ಮನರಂಜನೆ ಅಂತಾ ಇತರೆ ಸ್ಪರ್ಧಿಗಳಿಗೆ ಸಖತ್ ಪೈಪೋಟಿ ನೋಡಿದ್ದರು. ಆದರೆ ಅಮೂಲ್ಯ ಆಟಕ್ಕೆ ಬಿಗ್ ಬಾಸ್ ಬ್ರೇಕ್ ಹಾಕಿದ್ದಾರೆ.

ಈ ವಾರ ಅಮೂಲ್ಯ ಗೌಡ ಮತ್ತು ಅರುಣ್ ಸಾಗರ್ ಮನೆಯಿಂದ ಹೊರಬಿದ್ದಿದ್ದು, ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ದೀಪಿಕಾ ದಾಸ್, ದಿವ್ಯಾ ಉರುಡುಗ, ಆರ್ಯವರ್ಧನ್ ಅಂತಿಮ ವಾರಕ್ಕೆ ಕಾಲಿಟ್ಟಿದ್ದಾರೆ.

ಅಮೂಲ್ಯ ಗೌಡ ಮತ್ತು ಅರುಣ್ ಸಾಗರ್ ಮನೆಯ ಪ್ರಬಲ ಸ್ಪರ್ಧಿಗಳೆಂದೇ ಗುರುತಿಸಿಕೊಂಡಿದ್ದರು. ಅಮೂಲ್ಯ ಅವರು ನೇರಾನೇರ ಮಾತಿನ ಮೂಲಕ ಗಮನ ಸೆಳೆದಿದ್ದರು. 11ನೇ ವಾರ ಟಾಸ್ಕ್‌ಗಳಲ್ಲಿ ಅಷ್ಟಾಗಿ ಗಮನ ಸೆಳೆದಿರಲಿಲ್ಲ. ಆದರೆ, 12ನೇ ವಾರದ ಟಾಸ್ಕ್‌ಗಳಲ್ಲಿ ಮತ್ತೆ ಹಳಿಗೆ ಮರಳಿದ್ದರು. 13ನೇ ವಾರ ಮನೆಯ ಎಲ್ಲ ಸದಸ್ಯರ ಜೊತೆ ಯಾವುದೇ ಮನಸ್ತಾಪವಿಲ್ಲದೆ ಉತ್ತಮವಾಗಿ ಸಾಗುತ್ತಿದ್ದರು. ಅಷ್ಟರಲ್ಲಿ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?