ಅಭಿಷೇಕ್ ಶೆಟ್ಟಿ 
ಸಿನಿಮಾ ಸುದ್ದಿ

ಅಭಿಷೇಕ್ ಶೆಟ್ಟಿ ನಿರ್ದೇಶನದ ರೊಮ್ಯಾಂಟಿಕ್ ಕಾಮಿಡಿ ಚಿತ್ರದಲ್ಲಿ ಅನೀಶ್ ನಾಯಕ ನಟ

ಬೆಂಕಿ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ನಟ ಅನೀಶ್ ಅವರು ತಮ್ಮ ಮುಂದಿನ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಕೊಳ್ಳಲು ಸಜ್ಜಾಗುತ್ತಿದ್ದಾರೆ.

ಬೆಂಕಿ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ನಟ ಅನೀಶ್ ಅವರು ತಮ್ಮ ಮುಂದಿನ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಕೊಳ್ಳಲು ಸಜ್ಜಾಗುತ್ತಿದ್ದಾರೆ.

ಅನೀಶ್

ನಮ್ ಗಣಿ ಬಿ'ಕಾಂ ಪಾಸ್ ಮತ್ತು ಗಜಾನನ ಆ್ಯಂಡ್​ ಗ್ಯಾಂಗ್ ನಿರ್ದೇಶಕ ಅಭಿಷೇಕ್ ಶೆಟ್ಟಿ ಅವರು ನಿರ್ದೇಶಿಸುತ್ತಿರುವ ಆರಾಮ್ ಅರವಿಂದ್ ಸ್ವಾಮಿ ಎಂಬ ಹೆಸರಿನ ರೊಮ್-ಕಾಮ್‌ ಚಿತ್ರದಲ್ಲಿ ಅನೀಶ್ ನಟಿಸುತ್ತಿದ್ದಾರೆ.

ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ನಿರ್ದೇಶಕರು ಆರಂಭದಲ್ಲಿ ನಾಯಕನಾಗಿ ನಟಿಸಲು ಚಿಂತನೆ ನಡೆಸಿದ್ದರು. ಆದರೆ, ಇದೀಗ ಕ್ಯಾಮೆರಾ ಹಿಂದೆ ಕೆಲಸ ಮಾಡಲು ನಿರ್ಧರಿಸುವುದರಿಂದ ಚಿತ್ರಕ್ಕೆ ಹನೀಶ್ ಅವರನ್ನು ನಾಯಕ ನಟನಾಗಿ ಆಯ್ಕೆ ಮಾಡಿದ್ದಾರೆ.

ಚಿತ್ರಕ್ಕೆ ಅಕಿರಾ ಮತ್ತು ಗುಲ್ಟೂ ನಿರ್ಮಾಪಕರು ಜಂಟಿಯಾಗಿ ಬಂಡವಾಳ ಹೂಡಲಿದ್ದಾರೆ. ನವೆಂಬರ್ ಅಂತ್ಯದ ವೇಳೆಗೆ ಚಿತ್ರೀಕರಣ ಆರಂಭಿಸಲು ಚಿತ್ರದ ತಂಡ ಚಿಂತನೆ ನಡೆಸಿದೆ. ಚಿತ್ರದ ಕುರಿತು ಡಿಸೆಂಬರ್ ನಲ್ಲಿ ಅಧಿೃಕೃತ ಮಾಹಿತಿಗಳು ಹೊರಬರಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT