ವಿಜಯ ರಾಘವೇಂದ್ರ ಮತ್ತು ಸೋನು ಗೌಡ 
ಸಿನಿಮಾ ಸುದ್ದಿ

'ಮರೀಚಿ'ಗಾಗಿ ಜೊತೆಯಾಗುತ್ತಿದ್ದಾರೆ ವಿಜಯ್ ರಾಘವೇಂದ್ರ ಮತ್ತು ಸೋನು ಗೌಡ!

ನಟ ವಿಜಯರಾಘವೇಂದ್ರ ಥ್ರಿಲ್ಲರ್ ಸಿನಿಮಾಗಳತ್ತ ವಾಲುತ್ತಿದ್ದಾರೆ. ಸೀತಾರಾಮ್ ಬಿನೋಯ್, ಕೇಸ್ ಆಫ್ ಕೊಂಡಾಣದಲ್ಲಿ ನಟಿಸಿರುವ ವಿಜಯ್ ರಾಘವೇಂದ್ರ ಮತ್ತೊಂದು ಸೈಕಲಾಜಿಕಲ್ ಸಿನಿಮಾಗೆ ಸಹಿ ಮಾಡಿದ್ದಾರೆ.

ನಟ ವಿಜಯರಾಘವೇಂದ್ರ ಥ್ರಿಲ್ಲರ್ ಸಿನಿಮಾಗಳತ್ತ ವಾಲುತ್ತಿದ್ದಾರೆ. ಸೀತಾರಾಮ್ ಬಿನೋಯ್, ಕೇಸ್ ಆಫ್ ಕೊಂಡಾಣದಲ್ಲಿ ನಟಿಸಿರುವ ವಿಜಯ್ ರಾಘವೇಂದ್ರ ಮತ್ತೊಂದು ಸೈಕಲಾಜಿಕಲ್ ಸಿನಿಮಾಗೆ ಸಹಿ ಮಾಡಿದ್ದಾರೆ.

ಈ ಹಿಂದೆ ಕಪಟ ನಾಟಕ ಸೂತ್ರಧಾರಿ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ  ಸಿದ್ಧ್ ರುವ್ ಚೊಚ್ಚಲ ನಿರ್ದೇಶಕರಾಗಿ ಕೆಲಸ ಮಾಡುತ್ತಿರವ ಮರೀಚಿ ಥ್ರಿಲ್ಲರ್ ಸಿನಿಮಾದಲ್ಲಿ ಸೋನುಗೌಡ ಮತ್ತು ವಿಜಯ್ ರಾಘವೇಂದ್ರ ನಟಿಸುತ್ತಿದ್ದಾರೆ.

ಬ್ರಹ್ಮ ದೇವರ ಮಗ ಮರೀಚಿ, ಒಳ್ಳೆಯದು ಮತ್ತು ಕೆಟ್ಟದ್ದಕ್ಕೆ ಮರೀಚಿ ಗಾಡ್ ಫಾದರ್ ಎಂದು ಪರಿಗಣಿಸಲಾಗಿದೆ. ಆ ಒಂದು ಪರಿಕಲ್ಪನೆ ಸುತ್ತ ಕಥೆ ಹೆಣೆಯಲಾಗಿದೆ ಎಂದು ನಿರ್ದೇಶಕ ಸಿದ್ಧ್ ರುವ್ ಹೇಳಿದ್ದಾರೆ.

ಎಸ್ ಎಸ್ ರೆಕ್ ಪ್ರೊಡಕ್ಷನ್ ಬ್ಯಾನಕ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ ಈ ಚಿತ್ರದಲ್ಲಿ ಸೋನು ಗೌಡ ನಾಯಕಿಯಾಗಿ ನಟಿಸುತ್ತಿದ್ದು, ಅವರು ಕಥೆಗೆ ಟ್ವಿಸ್ಟ್ ತರಲಿದ್ದಾರೆ ಎನ್ನಲಾಗಿದೆ. ಹ್ಯಾಪಿ ನ್ಯೂ ಇಯರ್ ನಂತರ ಎರಡನೇ ಬಾರಿಗೆ ವಿಜಯ್ ರಾಘವೇಂದ್ರ ಜೊತೆ ನಟಿಸುತ್ತಿದ್ದಾರೆ.

ನವೆಂಬರ್‌ನಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸಲು ತಯಾರಕರು ಯೋಜಿಸಿದ್ದಾರೆ ಮತ್ತು ಮನೋಹರ್ ಜೋಶಿ ಛಾಯಾಗ್ರಹಣವನ್ನು ನಿರ್ವಹಿಸಲಿದ್ದಾರೆ ಮತ್ತು ಚಿತ್ರಕ್ಕೆ ಜೂಡಾ ಸ್ಯಾಂಡಿ ಸಂಗೀತ ಸಂಯೋಜಿಸಲಿದ್ದಾರೆ. ತಾರಾಗಣದಲ್ಲಿ ಆರ್ಯನ್, ಸ್ಪಂದನಾ ಮತ್ತು ಗೋಪಾಲಕೃಷ್ಣ ದೇಶಪಾಂಡೆ ಕೂಡ ಇದ್ದಾರೆ.

ನವೆಂಬರ್ ತಿಂಗಳಲ್ಲಿ ಚಿತ್ರೀಕರಣ ಆರಂಭಿಸಲು ನಿರ್ದೇಶಕರು ನಿರ್ಧರಿಸಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ ನಿರ್ವಹಿಸಲಿದ್ದಾರೆ ಮತ್ತು ಚಿತ್ರಕ್ಕೆ ಜೂಡಾ ಸ್ಯಾಂಡಿ ಸಂಗೀತ ಸಂಯೋಜಿಸಲಿದ್ದಾರೆ. ತಾರಾಗಣದಲ್ಲಿ ಆರ್ಯನ್, ಸ್ಪಂದನಾ ಮತ್ತು ಗೋಪಾಲಕೃಷ್ಣ ದೇಶಪಾಂಡೆ ಕೂಡ ಇದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT