ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

'ಒಂದು ಕಡೆ ಬೇಸರ, ಒಂದು ಕಡೆ ಖುಷಿ, ಹೆಮ್ಮೆ ಈ ಕ್ಷಣದಲ್ಲಿ ಆಗುತ್ತಿದೆ': ಮೌನ ಮುರಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಾಕ್ಷ್ಯಚಿತ್ರ, ಕನ್ನಡ ನಾಡು, ನುಡಿಯ ಬಗ್ಗೆ ಸಹಜವಾಗಿ ಅಭಿನಯಿಸಿ ತೋರಿಸಿರುವ ಚಿತ್ರ ನಾಳೆ ಬಿಡುಗಡೆಯಾಗುತ್ತಿದ್ದು, ಈಗಾಗಲೇ ಟಿಕೆಟ್ ಸೋಲ್ಡ್ ಔಟ್ ಆಗಿದೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಾಕ್ಷ್ಯಚಿತ್ರ, ಕನ್ನಡ ನಾಡು, ನುಡಿಯ ಬಗ್ಗೆ ಸಹಜವಾಗಿ ಅಭಿನಯಿಸಿ ತೋರಿಸಿರುವ ಚಿತ್ರ ನಾಳೆ ಬಿಡುಗಡೆಯಾಗುತ್ತಿದ್ದು, ಈಗಾಗಲೇ ಟಿಕೆಟ್ ಸೋಲ್ಡ್ ಔಟ್ ಆಗಿದೆ.

ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನನ್ನು ಕೊನೆಯ ಬಾರಿಗೆ ದೊಡ್ಡ ಪರದೆಯ ಮೇಲೆ ನೋಡಲು ಕಾತರದಿಂದ ಕಾಯುತ್ತಿದ್ದಾರೆ. ಕನ್ನಡಿಗರಿಗೆ, ಪುನೀತ್ ಅಭಿಮಾನಿಗಳಿಗೆ ಇದೊಂದು ರೀತಿಯಲ್ಲಿ ಹಬ್ಬ.

ಕಳೆದ ವರ್ಷ ಅಕ್ಟೋಬರ್ 29ರಂದು ಪುನೀತ್ ರಾಜ್ ಕುಮಾರ್ ಹಠಾತ್ ಆಗಿ ಹೃದಯಾಘಾತದಿಂದ ನಿಧನ ಹೊಂದಿದ ನಂತರ ಅವರ ಪತ್ನಿ ಅಶ್ವಿನಿಯವರು ಸಾರ್ವಜನಿಕವಾಗಿ ಎಲ್ಲಿಯೂ ಮಾತನಾಡಿರಲಿಲ್ಲ. ಯಾವ ಪ್ರತಿಕ್ರಿಯೆಯನ್ನೂ ನೀಡಿರಲಿಲ್ಲ.

ಇದೀಗ ಗಂಧದ ಗುಡಿ ಚಿತ್ರದ ಬಿಡುಗಡೆ ಸಮಯದಲ್ಲಿ ಚಿತ್ರದ ತೆರೆಯ ಹಿಂದಿನ ಪಯಣವನ್ನು ನಿರ್ದೇಶಕ ಸಂತೋಷ್ ಆನಂದ್‌ರಾಮ್ ಅವರೊಂದಿಗೆ ಸಂದರ್ಶನದಲ್ಲಿ ವಿವರಿಸಿದ್ದಾರೆ. ಈ ಚಿತ್ರದಲ್ಲಿ ಪುನೀತ್ ಜೊತೆಗೆ ಅಶ್ವಿನಿಯವರು ಕೂಡ ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT