ಮಹಾಲಕ್ಷ್ಮಿ 
ಸಿನಿಮಾ ಸುದ್ದಿ

30 ವರ್ಷಗಳ ನಂತರ ಕನ್ನಡಕ್ಕೆ ಮರಳಿದ ಹಿರಿಯ ನಟಿ ಮಹಾಲಕ್ಷ್ಮಿ: ಪರಶುರಾಮನ ನಾಯಕಿ ಮೊದಲ ಧಾರಾವಾಹಿ!

ಸ್ಟಾರ್ ಸುವರ್ಣದಲ್ಲಿ  ಹೊಸ ಧಾರಾವಾಹಿ ಪ್ರಸಾರ ಆಗುತ್ತಿದೆ. ಅದುವೇ 'ಕಾವೇರಿ ಕನ್ನಡ ಮೀಡಿಯಂ'. ಈ ಧಾರಾವಾಹಿಯಲ್ಲಿ ಮಹಾಲಕ್ಷ್ಮಿ ನಟಿಸುತ್ತಿದ್ದಾರೆ. ಇಡೀ ಮನೆಯ ಮುಖ್ಯಸ್ಥೆ ಅಜ್ಜಿಯ ಪಾತ್ರದಲ್ಲಿ ಮಹಾಲಕ್ಷ್ಮಿ ನಟಿಸುತ್ತಿದ್ದಾರೆ.

80 ದಶಕದ ಟಾಪ್ ನಟಿಯರ ಪೈಕಿ ಮಹಾಲಕ್ಷ್ಮಿ ಕೂಡ ಒಬ್ಬರು. ಸ್ವಾಭಿಮಾನ, ಪರಶು ರಾಮ, ಸಂಸಾರ ನೌಕೆಯಂತಹ ಜನಪ್ರಿಯ ಸಿನಿಮಾಗಳಲ್ಲಿ ನಟಿಸಿದ್ದ ಮಹಾಲಕ್ಷ್ಮಿ ಹಲವು ವರ್ಷಗಳ ಕಾಲ ಚಿತ್ರರಂಗದಿಂದ ದೂರವಿದ್ದರು. ಈಗ  ಸುಮಾರು 30 ವರ್ಷಗಳ ನಂತರ ಕನ್ನಡ ಧಾರಾವಾಹಿಯ ಮೂಲಕ ಮರಳುತ್ತಿದ್ದಾರೆ.

ಸ್ಟಾರ್ ಸುವರ್ಣದಲ್ಲಿ  ಹೊಸ ಧಾರಾವಾಹಿ ಪ್ರಸಾರ ಆಗುತ್ತಿದೆ. ಅದುವೇ 'ಕಾವೇರಿ ಕನ್ನಡ ಮೀಡಿಯಂ'. ಈ ಧಾರಾವಾಹಿಯಲ್ಲಿ ಮಹಾಲಕ್ಷ್ಮಿ ನಟಿಸುತ್ತಿದ್ದಾರೆ. ಇಡೀ ಮನೆಯ ಮುಖ್ಯಸ್ಥೆ ಅಜ್ಜಿಯ ಪಾತ್ರದಲ್ಲಿ ಮಹಾಲಕ್ಷ್ಮಿ ನಟಿಸುತ್ತಿದ್ದಾರೆ.

ಧಾರಾವಾಹಿಯಲ್ಲಿ ಇವರದ್ದು ಮೋಸ್ಟ್ ಪವರ್‌ಫುಲ್ ಪಾತ್ರ. ಎಲ್ಲರನ್ನೂ ತನ್ನ ಹಿಡಿತದಲ್ಲಿ ಇಟ್ಟುಕೊಂಡಿರುವ ಪಾತ್ರವಿದೆ. ಶಿಸ್ತಿನ ಅಜ್ಜಿ. ಕಾವೇರಿಗೆ ಸದಾ ಬೆಂಬಲವಾಗಿ ನಿಲ್ಲುವ ಅಜ್ಜಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.  'ಕಾವೇರಿ ಕನ್ನಡ ಮೀಡಿಯಂ' ಇದೇ ಆಗಸ್ಟ್ 28ರಿಂದ ರಾತ್ರಿ 7.30 ಕ್ಕೆ ಸ್ಟಾರ್ ಸುವರ್ಣದಲ್ಲಿ ಪ್ರಸಾರ ಆಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭ.. ಸುಳ್ಳು ಸುದ್ದಿ ಹರಡಿದ್ರೆ ಕೇಸ್ ಹಾಕ್ತೀವಿ': ಸಿಎಂ ಸಿದ್ದರಾಮಯ್ಯ ಘೋಷಣೆ

KL Rahulರನ್ನು ಹೀಗೆ ನಡೆಸಿಕೊಂಡಿದ್ದು ನಿಜಕ್ಕೂ ಹಾಸ್ಯಾಸ್ಪದ: ಮೂರ್ಖತನದ ನಿರ್ಧಾರ ಎಂದು ಟೀಕಿಸಿದ ಮಾಜಿ ನಾಯಕ

ಕಾಂಗ್ರೆಸ್-ಆರ್‌ಜೆಡಿಯಿಂದ 'ಪಿತೂರಿ'; ಬಿಹಾರ ಚುನಾವಣೆಯಿಂದ ಹಿಂದೆ ಸರಿದ ಜೆಎಂಎಂ

News headlines 20-10-2025| ದಕ್ಷಿಣ ಕನ್ನಡ ಜಿಲ್ಲೆಗೆ ವೈದ್ಯಕೀಯ ಕಾಲೇಜು ಘೋಷಣೆ, ಸುಳ್ಳು ಸುದ್ದಿ ಹರಡಿದರೆ ಕೇಸ್- ಸಿದ್ದರಾಮಯ್ಯ; ವೇತನ ನೀಡದೇ ಕಿರುಕುಳ: ಇಂಜಿನಿಯರ್ ಆತ್ಮಹತ್ಯೆ; ಅತಿವೃಷ್ಟಿ: ರಾಜ್ಯಕ್ಕೆ 300 ಕೋಟಿ, ಮಹಾರಾಷ್ಟ್ರಕ್ಕೆ 1,500 ಕೋಟಿ ರೂ ಕೇಂದ್ರ ಪರಿಹಾರ

ಮೈಸೂರು: ಕಾಲುವೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

SCROLL FOR NEXT