ವಿಜಯಕಾಂತ್, ಮಾಲಿವುಡ್ ನಿರ್ದೇಶಕ 
ಸಿನಿಮಾ ಸುದ್ದಿ

ನಟ ವಿಜಯಕಾಂತ್ ಅವರದು ಸಾವಲ್ಲ, ಕೊಲೆ: ಮಾಲಿವುಡ್ ಖ್ಯಾತ ನಿರ್ದೇಶಕ ಗಂಭೀರ ಆರೋಪ

ತಮಿಳಿನ ಖ್ಯಾತ ಹಾಗೂ ಡಿಎಂಡಿಕೆ ನಾಯಕ ನಟ ವಿಜಯಕಾಂತ್  ಸಾವಿನ ಬಗ್ಗೆ  ಕಳವಳ ವ್ಯಕ್ತಪಡಿಸಿ, ಮಾಲಿವುಡ್ ಖ್ಯಾತ ನಿರ್ದೇಶಕ ಅಲ್ಫೋನ್ಸ್ ಪುತ್ರೆನ್  ಇನ್ಸ್ಟಾಗ್ರಾಮ್ ನಲ್ಲಿ ಹಾಕಿರುವ ಸುದ್ದಿ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. 

ಚೆನ್ನೈ:  ತಮಿಳಿನ ಖ್ಯಾತ ಹಾಗೂ ಡಿಎಂಡಿಕೆ ನಾಯಕ ನಟ ವಿಜಯಕಾಂತ್  ಸಾವಿನ ಬಗ್ಗೆ  ಕಳವಳ ವ್ಯಕ್ತಪಡಿಸಿ, ಮಾಲಿವುಡ್ ಖ್ಯಾತ ನಿರ್ದೇಶಕ ಅಲ್ಫೋನ್ಸ್ ಪುತ್ರೆನ್  ಇನ್ಸ್ಟಾಗ್ರಾಮ್ ನಲ್ಲಿ ಹಾಕಿರುವ ಸುದ್ದಿ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. 

ವಿಜಯಕಾಂತ್ ಅವರದು ಸಾವಲ್ಲ, ಕೊಲೆಯಾಗಿದ್ದಾರೆ. ಇದರ ಬಗ್ಗೆ ತನಿಖೆ ಮಾಡಿ ಎಂದು ರಾಜಕಾರಣಿ ಉದಯನಿಧಿ ಸ್ಟಾಲಿನ್ ಅವರಲ್ಲಿ ಮನವಿ ಮಾಡಿದ್ದಾರೆ.

ನಾನು ಕೇರಳದವರು. ಇದು ಉದಯನಿಧಿ ಅಣ್ಣ ಅವರಿಗಾಗಿ. ಕಲೈಂಜರ್, ಜಯಲಲಿತಾ ಕೊಂದವರು ಯಾರೆಂದು ನಾನು ಕೇಳಿದ್ದೆ. ಈಗ ಕ್ಯಾಪ್ಟನ್ ವಿಜಯಕಾಂತ್ ಅವರನ್ನು ಕೊಲೆ ಮಾಡಿದವರನ್ನು ನೀವು ಪತ್ತೆ ಮಾಡಬೇಕು. ನೀವು ಇದನ್ನು ನಿರ್ಲಕ್ಷ್ಯ ಮಾಡಿದರೆ, ಅವರು ಈಗಾಗಲೇ ಇಂಡಿಯನ್-2 ಸೆಟ್ ನಲ್ಲಿ ಸ್ಟಾಲಿನ್ ಹಾಗೂ ಕಮಲ್ ಅವರನ್ನು ಕೊಲೆ ಮಾಡಲು ಯತ್ನಿಸಿದ್ದರು. ನೀವು ಈಗ ಕೊಲೆಗಾರರ ಹಿಂದೆ ಬೀಳದೆ ಇದ್ದರೆ, ಅವರು ನಿಮ್ಮ ಅಥವಾ ಸ್ಟಾಲಿನ್ ಅವರನ್ನು ಟಾರ್ಗೆಟ್ ಮಾಡುತ್ತಾರೆ. ನೇರಂ ಸಿನಿಮಾ ಹಿಟ್ ಆದ ಬಳಿಕ ನೀವು ನನಗೆ ಐಫೋನ್ ಗಿಫ್ಟ್ ಕೊಟ್ಟದ್ದು ನೆನಪಿದೆಯಾ? ನಿಮಗೆ ನೆನಪಿರಬಹುದೆಂದುಕೊಳ್ಳುತ್ತೇನೆ. ಕೊಲೆಗಾರರು ಹಾಗೂ ಅವರ ಉದ್ದೇಶವನ್ನು ಕಂಡುಹಿಡಿಯಿರಿ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!

Passport ಪೌರತ್ವದ ಪ್ರಮಾಣಪತ್ರವಲ್ಲ, Travel document ಅಷ್ಟೇ: MEA ಸ್ಪಷ್ಟನೆ, ಹೊಸ ಚರ್ಚೆಗೆ ನಾಂದಿ..!

ಭೂಕಂಪದ ರೌದ್ರನರ್ತನಕ್ಕೆ Venezuela ತತ್ತರ; Caracasನಲ್ಲಿ ಧರೆಗುರುಳಿದ ಕಟ್ಟಡಗಳು, ಸುನಾಮಿ ಎಚ್ಚರಿಕೆ..!

ದೇಶದ ಮೊದಲ ಖಾಸಗಿ ಚಿನ್ನದ ಗಣಿ ಉದ್ಘಾಟಿಸಿದ ಆಂಧ್ರ CM; ಪ್ರತಿ ವರ್ಷ 900 ಕೆಜಿ ಚಿನ್ನ ಉತ್ಪಾದನೆ!