ಚೇತನ್ ಕುಮಾರ್ 
ಸಿನಿಮಾ ಸುದ್ದಿ

ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವೇ ದೊಡ್ಡ ಸಮಸ್ಯೆ; ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ: ಚೇತನ್

ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವು ದೊಡ್ಡ ಸಮಸ್ಯೆಯಾಗಿದೆ. ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ನಟ ಚೇತನ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವು ದೊಡ್ಡ ಸಮಸ್ಯೆಯಾಗಿದೆ. ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ನಟ ಚೇತನ್ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಚೇತನ್ ಅಹಿಂಸಾ, ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ಹೇಳಿದ್ದಾರೆ

ಈ ಹಿಂದೆ ಕುಮಾರಸ್ವಾಮಿ ಅವರು, ಪ್ರಹ್ಲಾದ್ ಜೋಶಿಯು ಗಾಂಧಿಯನ್ನು ಕೊಂದ ಪೇಶ್ವೆ ಬ್ರಾಹ್ಮಣ ಸಂಪ್ರದಾಯದಿಂದ ಬಂದವರು, ಜೋಶಿ ‘ಹಳೆಯ ಕರ್ನಾಟಕದ ಸಂಪ್ರದಾಯದ’ ಬ್ರಾಹ್ಮಣರಲ್ಲ ಎಂದು ಹೇಳಿದ್ದರು. ಮುಂದುವರೆದು ನಾವು ‘ಹಳೆಯ ಕರ್ನಾಟಕ ಸಂಪ್ರದಾಯದ’ ಬ್ರಾಹ್ಮಣರನ್ನು ಪೂಜಿಸುತ್ತೇವೆ ಮತ್ತು ಅವರ ಕಾಲಿಗೆ ಬೀಳುತ್ತೇವೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಚೇತನ್‌, ಇದು ಎಂತಹ ಪಂಥೀಯ ಮತ್ತು ಮೂಢನಂಬಿಕೆಯ ಅಸಂಬದ್ಧತೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT