ನಟಿ ರಚಿತಾ ರಾಮ್ 
ಸಿನಿಮಾ ಸುದ್ದಿ

ಗಣರಾಜ್ಯೋತ್ಸವ ಮರೆತು 'ಕ್ರಾಂತಿ' ಉತ್ಸವ ಮಾಡಿ ಎಂದ ನಟಿ ರಚಿತಾ ರಾಮ್ ವಿರುದ್ಧ ನೆಟ್ಟಿಗರ ಆಕ್ರೋಶ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ನಟಿ ರಚಿತಾ ರಾಮ್ ಅಭಿನಯದ ಬಹುನಿರೀಕ್ಷಿತ ಕ್ರಾಂತಿ ಸಿನಿಮಾ ಇದೇ ಜನವರಿ 26 ರಂದು ಬಿಡುಗಡೆಗೆ ಸಜ್ಜಾಗಿದ್ದು, ಅಬ್ಬರದ ಪ್ರಚಾರ ನಡೆಯುತ್ತಿದೆ. ಪ್ರಚಾರದ ಭಾಗವಾಗಿ ನಟಿ ರಚಿತಾ ರಾಮ್ ನೀಡಿರುವ ಹೇಳಿಕೆ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದೆ. 

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ನಟಿ ರಚಿತಾ ರಾಮ್ ಅಭಿನಯದ ಬಹುನಿರೀಕ್ಷಿತ ಕ್ರಾಂತಿ ಸಿನಿಮಾ ಇದೇ ಜನವರಿ 26 ರಂದು ಬಿಡುಗಡೆಗೆ ಸಜ್ಜಾಗಿದ್ದು, ಅಬ್ಬರದ ಪ್ರಚಾರ ನಡೆಯುತ್ತಿದೆ. ವಿಶೇಷವಾಗಿ ಸಾಮಾಜಿಕ ಜಾಲತಾಣ, ಯು ಟ್ಯೂಬ್ ಗಳಲ್ಲಿ ಪ್ರಚಾರ ಕಾರ್ಯ ಜೋರಾಗಿ ಸಾಗಿದೆ.  ಪ್ರಚಾರದ ಭಾಗವಾಗಿ ನಟಿ ರಚಿತಾ ರಾಮ್ ನೀಡಿರುವ ಹೇಳಿಕೆ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದೆ. 

ಇಷ್ಟು ವರ್ಷ ಜನವರಿ 26 ಅಂದ್ರೆ ರಿಪಬ್ಲಿಕ್ ಡೇ. ಆದರೆ ಈ ವರ್ಷ ಗಣರಾಜ್ಯೋತ್ಸವ ಮರೆತು, ಕ್ರಾಂತಿ ಉತ್ಸವ ಅಷ್ಟೇ ಎಂದು ನಟಿ ರಚಿತಾ ರಾಮ್‌ ಹೇಳಿದರು.  ಈ ವಿವಾದಾತ್ಮಕ ಹೇಳಿಕೆ ವೈರಲ್ ಆಗಿದೆ, ಟ್ವಿಟರ್‌ನಲ್ಲಿ ನೆಟ್ಟಿಗರು ತೀವ್ರವಾಗಿ ವಿರೋಧಿಸುತ್ತಿದ್ದಾರೆ.

ಗಣರಾಜ್ಯೋತ್ಸವಕ್ಕಿಂತ ನಿಮ್ಮ ಚಿತ್ರ ದೊಡ್ಡದಾ, ಅನಕ್ಷರಸ್ಥೆ ಥರ ಮಾತನಾಡಬೇಡಿ ಮೊದಲು ದೇಶ ನಂತರ ಸಿನಿಮಾ  ಎಂದು ನೆಟ್ಟಿಗನೊಬ್ಬ ಹೇಳಿದ್ದಾನೆ. ಗಣರಾಜ್ಯೋತ್ಸವ ಮರೆತು ಕ್ರಾಂತಿ ನೋಡಬೇಕಾ? ನೀವು ಭಾರತೀಯರಾ? ಇಲ್ಲಿ ಇರಬೇಡಿ, ಪಾಕಿಸ್ತಾನಕ್ಕೆ ಹೋಗಿ ಮತ್ತೋರ್ವ ಹೇಳಿದ್ದಾನೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT