ಯೋಗಿ ಬಾಬು-ಪ್ರಮೋದ್ ಶೆಟ್ಟಿ 
ಸಿನಿಮಾ ಸುದ್ದಿ

ಬಹುಭಾಷಾ ಚಿತ್ರದಲ್ಲಿ ಒಂದಾದ ಯೋಗಿ ಬಾಬು ಹಾಗೂ ಕಾಂತಾರ ನಟ ಪ್ರಮೋದ್ ಶೆಟ್ಟಿ!

ತಮಿಳಿನ ಜನಪ್ರಿಯ ನಟ ಯೋಗಿ ಬಾಬು ಮತ್ತು ಕಾಂತಾರ ಖ್ಯಾತಿಯ ಪ್ರಮೋದ್ ಶೆಟ್ಟಿ ಬಹುಭಾಷಾ ಚಿತ್ರವೊಂದರಲ್ಲಿ ಒಂದಾಗಿದ್ದಾರೆ. 

ತಮಿಳಿನ ಜನಪ್ರಿಯ ನಟ ಯೋಗಿ ಬಾಬು ಮತ್ತು ಕಾಂತಾರ ಖ್ಯಾತಿಯ ಪ್ರಮೋದ್ ಶೆಟ್ಟಿ ಬಹುಭಾಷಾ ಚಿತ್ರವೊಂದರಲ್ಲಿ ಒಂದಾಗಿದ್ದಾರೆ. 

'ದೈವಿಕ ವಿಷಯ'ದ ಕಥಾ ಹಂದರವಿರುವ ಈ ಚಿತ್ರವನ್ನು ಮಲಯಾಳಂ ನಿರ್ದೇಶಕ ರಾಜೀವ್ ವೈದ್ಯ ನಿರ್ದೇಶಿಸಲಿದ್ದಾರೆ. ಕನ್ನಡದಲ್ಲಿ ತೂತುಮಡಿಕೆಯನ್ನು ನಿರ್ಮಿಸಿದ ಮಧುಸೂದನ್ ರಾವ್ ಈ ಯೋಜನೆಗೆ ಬಂಡವಾಳ ಹೂಡಲಿದ್ದಾರೆ.

ಮಕರ ಸಂಕ್ರಾಂತಿಯಂದು ಚಿತ್ರಕ್ಕೆ ಮುಹೂರ್ತ ನಡೆಸಿದೆ. ಇನ್ನು ಚಿತ್ರದ ಬಗ್ಗೆ ಮಾತನಾಡಿದ ಮಧುಸೂದನ್ ರಾವ್, ಶಬರಿಮಲೆಯಲ್ಲಿ ಕಥೆ ನಡೆಯುತ್ತದೆ. ವಿವಿಧ ಧರ್ಮದ ಜನರು ದೇಗುಲಕ್ಕೆ ಪ್ರವೇಶಿಸುವ ನಡುವೆ ಧಾರ್ಮಿಕ ಸ್ಥಳವು ಹೇಗೆ ವ್ಯತ್ಯಾಸವಾಗುವುದಿಲ್ಲ ಎಂಬುದನ್ನು ಎತ್ತಿ ತೋರಿಸುತ್ತದೆ.

ಚಿತ್ರದ ಮೊದಲ ಶೆಡ್ಯೂಲ್ ಅನ್ನು ಶಬರಿಮಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಿಸಲಾಗುತ್ತದೆ. ವಿನೋದ್ ಭಾರತಿ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಸಂಗೀತ ನಿರ್ದೇಶಕರು ಸೇರಿದಂತೆ ಉಳಿದ ತಾಂತ್ರಿಕ ತಂಡವನ್ನು ತಯಾರಕರು ಇನ್ನೂ ಅಂತಿಮಗೊಳಿಸಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT