ಯೋಗಿ ಬಾಬು-ಪ್ರಮೋದ್ ಶೆಟ್ಟಿ 
ಸಿನಿಮಾ ಸುದ್ದಿ

ಬಹುಭಾಷಾ ಚಿತ್ರದಲ್ಲಿ ಒಂದಾದ ಯೋಗಿ ಬಾಬು ಹಾಗೂ ಕಾಂತಾರ ನಟ ಪ್ರಮೋದ್ ಶೆಟ್ಟಿ!

ತಮಿಳಿನ ಜನಪ್ರಿಯ ನಟ ಯೋಗಿ ಬಾಬು ಮತ್ತು ಕಾಂತಾರ ಖ್ಯಾತಿಯ ಪ್ರಮೋದ್ ಶೆಟ್ಟಿ ಬಹುಭಾಷಾ ಚಿತ್ರವೊಂದರಲ್ಲಿ ಒಂದಾಗಿದ್ದಾರೆ. 

ತಮಿಳಿನ ಜನಪ್ರಿಯ ನಟ ಯೋಗಿ ಬಾಬು ಮತ್ತು ಕಾಂತಾರ ಖ್ಯಾತಿಯ ಪ್ರಮೋದ್ ಶೆಟ್ಟಿ ಬಹುಭಾಷಾ ಚಿತ್ರವೊಂದರಲ್ಲಿ ಒಂದಾಗಿದ್ದಾರೆ. 

'ದೈವಿಕ ವಿಷಯ'ದ ಕಥಾ ಹಂದರವಿರುವ ಈ ಚಿತ್ರವನ್ನು ಮಲಯಾಳಂ ನಿರ್ದೇಶಕ ರಾಜೀವ್ ವೈದ್ಯ ನಿರ್ದೇಶಿಸಲಿದ್ದಾರೆ. ಕನ್ನಡದಲ್ಲಿ ತೂತುಮಡಿಕೆಯನ್ನು ನಿರ್ಮಿಸಿದ ಮಧುಸೂದನ್ ರಾವ್ ಈ ಯೋಜನೆಗೆ ಬಂಡವಾಳ ಹೂಡಲಿದ್ದಾರೆ.

ಮಕರ ಸಂಕ್ರಾಂತಿಯಂದು ಚಿತ್ರಕ್ಕೆ ಮುಹೂರ್ತ ನಡೆಸಿದೆ. ಇನ್ನು ಚಿತ್ರದ ಬಗ್ಗೆ ಮಾತನಾಡಿದ ಮಧುಸೂದನ್ ರಾವ್, ಶಬರಿಮಲೆಯಲ್ಲಿ ಕಥೆ ನಡೆಯುತ್ತದೆ. ವಿವಿಧ ಧರ್ಮದ ಜನರು ದೇಗುಲಕ್ಕೆ ಪ್ರವೇಶಿಸುವ ನಡುವೆ ಧಾರ್ಮಿಕ ಸ್ಥಳವು ಹೇಗೆ ವ್ಯತ್ಯಾಸವಾಗುವುದಿಲ್ಲ ಎಂಬುದನ್ನು ಎತ್ತಿ ತೋರಿಸುತ್ತದೆ.

ಚಿತ್ರದ ಮೊದಲ ಶೆಡ್ಯೂಲ್ ಅನ್ನು ಶಬರಿಮಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಿಸಲಾಗುತ್ತದೆ. ವಿನೋದ್ ಭಾರತಿ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಸಂಗೀತ ನಿರ್ದೇಶಕರು ಸೇರಿದಂತೆ ಉಳಿದ ತಾಂತ್ರಿಕ ತಂಡವನ್ನು ತಯಾರಕರು ಇನ್ನೂ ಅಂತಿಮಗೊಳಿಸಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT