ಅಮೂಲ್ಯಗೌಡ 
ಸಿನಿಮಾ ಸುದ್ದಿ

'ಕುರುಡು ಕಾಂಚಾಣ' ಮೂಲಕ ನಾಯಕಿಯಾಗಿ ಅಮೂಲ್ಯ ಗೌಡ ಪಾದಾರ್ಪಣೆ!

ಅಪರಂಜಿ, ಅಗ್ನಿಸಾಕ್ಷಿ ಮತ್ತು ನನ್ನರಸಿ ರಾಧೆ ಧಾರಾವಾಹಿಗಳ ಮೂಲಕ ಮನೆ ಮಾತಾಗಿದ್ದ ಮಾಡೆಲ್ ಕಮ್ ನಟಿ ಅಮೂಲ್ಯಗೌಡ ಕುರುಡು ಕಾಂಚಾಣ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.

ಅಪರಂಜಿ, ಅಗ್ನಿಸಾಕ್ಷಿ ಮತ್ತು ನನ್ನರಸಿ ರಾಧೆ ಧಾರಾವಾಹಿಗಳ ಮೂಲಕ ಮನೆ ಮಾತಾಗಿದ್ದ ಮಾಡೆಲ್ ಕಮ್ ನಟಿ ಅಮೂಲ್ಯಗೌಡ ಕುರುಡು ಕಾಂಚಾಣ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.

ಎಸ್ ಪ್ರದೀಪ್ ವರ್ಮಾ ನಿರ್ದೇಶನದ ಈ ಚಿತ್ರದಲ್ಲಿ ಕಿರಣ್ ರಾಜ್ ಕೂಡ ನಟಿಸಿದ್ದಾರೆ. ಅಮೂಲ್ಯ, ಹೈಪರ್, ಬಬ್ಲಿ ಮತ್ತು ನೇರ ಸ್ವಭಾವದ ಜನ್ನಿ ಪಾತ್ರದಲ್ಲಿ ನಟಿಸಿದ್ದಾರೆ.

ನಿರ್ಮಾಪಕರು ಟಾಕಿ ಭಾಗಗಳನ್ನು ಪೂರ್ಣಗೊಳಿಸಿದ್ದಾರೆ ಮತ್ತು ಈ ತಿಂಗಳ ಕೊನೆಯಲ್ಲಿ ಹಾಡಿನ ಚಿತ್ರೀಕರಣಕ್ಕಾಗಿ ಕೇರಳಕ್ಕೆ ಹೋಗಲಿದ್ದಾರೆ.

ಶಿವರಾಜಕುಮಾರ್, ಉಪೇಂದ್ರ, ಮಾಲಾಶ್ರೀ, ರಮ್ಯಾ, ಸಂಗೀತ ಶೃಂಗೇರಿ, ಮತ್ತು ಭಾರತಿ ವಿಷ್ಣುವರ್ಧನ್ ಅವರಂತಹ ತಾರೆಯರನ್ನು ನಾನು ಸಂದರ್ಶಿಸಿದ್ದೆ,  ಅವರು ನನ್ನ ಮೇಲೆ ಹೆಚ್ಚಿನ ಪ್ರಭಾವ ಬೀರಿದರು, ನನ್ನ ಗಮನವನ್ನು ಸಿನಿಮಾದತ್ತ ಕೇಂದ್ರೀಕರಿಸುವಂತಾಯಿತು.

ಆರಂಭಿಕ ಪ್ರಾಜೆಕ್ಟ್‌ಗಳು ಟೇಕಾಫ್ ಆಗದ ಕಾರಣ ನಾನು ಕೆಲವು ತೊಂದರೆಗಳನ್ನು ಎದುರಿಸಿದರೂ, ಅಂತಿಮವಾಗಿ ಕುರುಡು ಕಾಂಚನಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಡಲು ನನಗೆ ಸಂತೋಷವಾಗಿದೆ ಎಂದು ಅಮೂಲ್ಯಗೌಡ ಹೇಳಿದ್ದಾರೆ. ವಿ ಟಾಕೀಸ್‌ನ ನಿರ್ಮಾಣದ ಕುರುಡು ಕಾಂಚನಾ ಚಿತ್ರಕ್ಕೆ ಗೀತಾ ಕೈವರ್ ಅವರ ಸಂಗೀತ ಮತ್ತು ಪ್ರವೀಣ್ ಶೆಟ್ಟಿ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT