ಅರುಣ್ ರಾಮ್ ಗೌಡ 
ಸಿನಿಮಾ ಸುದ್ದಿ

ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಅರುಣ್ ರಾಮ್ ಗೌಡ: ಅಯೋಧ್ಯೆಯಲ್ಲಿ ಟೀಸರ್ ಅನಾವರಣ

'ಮುದ್ದು ಮನಸೆ' ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ  ನಟ ಅರುಣ್ ರಾಮ್ ಗೌಡ ಪುನೀತ್ ರಾಜ್​​ಕುಮಾರ್ ಅಭಿನಯದ ಯುವರತ್ನ ಚಿತ್ರಗಳಲ್ಲಿ ಅಭಿನಯಿಸಿ ಗಮನ ಸೆಳೆದಿದ್ದರು.

'ಮುದ್ದು ಮನಸೆ' ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ  ನಟ ಅರುಣ್ ರಾಮ್ ಗೌಡ ಪುನೀತ್ ರಾಜ್​​ಕುಮಾರ್ ಅಭಿನಯದ ಯುವರತ್ನ ಚಿತ್ರಗಳಲ್ಲಿ ಅಭಿನಯಿಸಿ ಗಮನ ಸೆಳೆದಿದ್ದರು.

ಈಗ ಸದ್ಯ ನಟ ಅರುಣ್ ರಾಮ್ ಗೌಡ ಅಭಿನಯದ ಹೆಸರಿಡದ ಚಿತ್ರದ ಫಸ್ಟ್ ಗ್ಲಿಂಪ್ಸ್ ಅನ್ನು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಬಿಡುಗಡೆ ಮಾಡುವ ಮೂಲಕ ಚಿತ್ರರಂಡ ಗಮನ ಸೆಳೆದಿದೆ. ಕೆಲ ವರ್ಷಗಳ ಬಳಿಕ ಅರುಣ್ ರಾಮ್ ಗೌಡ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ರೀ ಎಂಟ್ರಿ ಕೊಡುತ್ತಿದ್ದಾರೆ. ಅರುಣ್ ರಾಮ್ ಗೌಡ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಪ್ರಮುಖ ಪಾತ್ರದಲ್ಲೂ ನಟಿಸುತ್ತಿದ್ದಾರೆ.

ಅರುಣ್​ ನಿರ್ದೇಶನದ ಮೊದಲ ಚಿತ್ರ: ಈ ಬಗ್ಗೆ ಮಾತನಾಡಿರೋ ನಟ ಅರಣ್ ರಾಮ್​​ ಗೌಡ, ಇದೊಂದು ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ. ಅಷ್ಟೇ ಅಲ್ಲ ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಜೊತೆಗೆ ಪ್ರಮುಖ ಪಾತ್ರದಲ್ಲೂ ನಟಿಸುತ್ತಿದ್ದೇನೆ. ಈ ಚಿತ್ರದ ನಾಯಕಿ, ವಿಲನ್ ಸೇರಿದಂತೆ ಎಲ್ಲ ಕಲಾವಿದರು ಹಾಗೂ ತಂತ್ರಜ್ಞರು ಸಾಕಷ್ಟು ಜನಪ್ರಿಯರಾಗಿರುವವರೇ ಇರುತ್ತಾರೆ.

ಜುಲೈ 7 ನನ್ನ ಹುಟ್ಟುಹಬ್ಬದ ಈ ದಿನ ಅಯೋಧ್ಯೆಯಲ್ಲಿ ಈ ಚಿತ್ರದ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಮಾಡಿ, ಶ್ರೀರಾಮನ ಆಶೀರ್ವಾದ ಪಡೆದುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT