ನೀನಾಸಂ ಸತೀಶ್ 
ಸಿನಿಮಾ ಸುದ್ದಿ

'ಪೆಪೆ' ನಿರ್ದೇಶಕ ಶ್ರೀಲೇಶ್ ನಾಯರ್ ಜೊತೆ ನೀನಾಸಂ ಸತೀಶ್ ಮುಂದಿನ ಸಿನಿಮಾ!

ಪೆಪೆ ನಿರ್ದೇಶಕ ಶ್ರೀಲೇಶ್ ನಾಯರ್ ಜೊತೆ ನೀನಾಸಂ ಸತೀಶ್ ಮುಂದಿನ ಸಿನಿಮಾ ಮಾಡುತ್ತಿದ್ದಾರೆ, ಈ ಚಿತ್ರಕ್ಕೆ ಶರ್ಮಿಳಾ ಮಾಂಡ್ರೆ ನಾಯಕಿಯಾಗಿದ್ದಾರೆ.

ಪೆಪೆ ನಿರ್ದೇಶಕ ಶ್ರೀಲೇಶ್ ನಾಯರ್ ಜೊತೆ ನೀನಾಸಂ ಸತೀಶ್ ಮುಂದಿನ ಸಿನಿಮಾ ಮಾಡುತ್ತಿದ್ದಾರೆ, ಈ ಚಿತ್ರಕ್ಕೆ ಶರ್ಮಿಳಾ ಮಾಂಡ್ರೆ ನಾಯಕಿಯಾಗಿದ್ದಾರೆ.

ಸದ್ಯ ಸತೀಶ್  ಅಶೋಕ ಬ್ಲೇಡ್, ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದು ಮೊದಲ ದ್ವಿಭಾಷಾ ಚಿತ್ರವಾಗಿದೆ, ಪೆಪೆ ನಿರ್ದೇಶಕ ಶ್ರೀಲೇಶ್ ನಾಯರ್ ಸಿನಿಮಾಗೆ ಸತೀಶ್ ಗ್ರೀನ್ ಸಿಗ್ನಲ್ ತೋರಿದ್ದಾರೆ.

ಶ್ರೀಲೇಶ್ ನಾಯರ್

ಕಥೆ ಕೇಳಿದ ಸತೀಶ್ ತುಂಬಾ ಇಂಪ್ರೆಸ್ ಆಗಿದ್ದಾರೆ, ನೈಜತೆಗೆ ಹತ್ತಿರವಾದ ಕತೆ ಇದಾಗಿದೆ ಎಂದು ಹೇಳಿದ್ದಾರೆ. ಚಿತ್ರದ ಶೂಟಿಂಗ್ ಆರಂಭವಾದ ನಂತರ ಉಳಿದ ವಿವರಗಳನ್ನು ಬಹಿರಂಗಗೊಳಿಸಲಾಗುವುದು ಎಂದು ತಿಳಿದುಬಂದಿದೆ.

‘ಅಶೋಕ ಬ್ಲೇಡ್‌ ಸಿನಿಮಾದ ಚಿತ್ರೀಕರಣ ಶೇ.80ರಷ್ಟು ಮುಗಿದಿದೆ. ಇದರ ಕಥೆ 70ರ ದಶಕದಲ್ಲಿ ಪ್ರಾರಂಭವಾಗಿ 2022ರವರೆಗೂ ಟ್ರಾವೆಲ್‌ ಮಾಡುತ್ತದೆ. ಹಾಗಾಗಿ 70ರ ದಶಕವನ್ನು ಮೊದಲ ಭಾಗದಲ್ಲಿ ಮತ್ತು 2022ರ ಕಥೆಯನ್ನು ಎರಡನೇ ಭಾಗದಲ್ಲಿ ಮಾಡಲು ನಿರ್ಧಾರ ಮಾಡಿದ್ದೇವೆ. ಕೆಲವು ಸಿನಿಮಾಗಳನ್ನು ನೋಡಿದರೆ ಪೂರ್ತಿ ಕಥೆಯನ್ನು ಇನ್ನೊಂದು ಭಾಗದಲ್ಲಿ ಮಾಡಬಹುದಿತ್ತು ಎನಿಸತ್ತದೆ. ಅಂತಹ ಒಂದು ಕಥೆ ಅಶೋಕ ಬ್ಲೇಡ್‌ ಸಿನಿಮಾದ್ದು. ಹಾಗಾಗಿ ಇದನ್ನು ಎರಡು ಭಾಗದಲ್ಲಿ ಮಾಡಲಾಗುತ್ತಿದೆ.

ವಿನಯ್ ರಾಜಕುಮಾರ್ ನಟನೆಯ ಪೆಪೆ ಸಿನಿಮಾವನ್ನು ಶ್ರೀಲೇಶ್ ನಿರ್ದೇಶಿಸಿದ್ದಾರೆ. ಸದ್ ಈ ಸಿನಿಮಾ  ಪೋಸ್ಟ್-ಪ್ರೊಡಕ್ಷನ್ ಹಂತದಲ್ಲಿದ್ದು, ತಯಾರಕರು ಶೀಘ್ರದಲ್ಲೇ ಬಿಡುಗಡೆಯ ದಿನಾಂಕ ಘೋಷಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT