ಭೂಷಣ್ 
ಸಿನಿಮಾ ಸುದ್ದಿ

ಕೊರಿಯೊಗ್ರಾಫರ್ 'ಭೂಷಣ್' ಮಾಸ್ಟರ್ ಸಿನಿಮಾ ನಿರ್ದೇಶನದತ್ತ ಒಲವು!

ನೃತ್ಯ ನಿರ್ದೇಶನ, ನಾಯಕನಾಗಿ ಸಿನಿಮಾ ಪ್ರೇಮಿಗಳಿಗೆ ಪರಿಚಿತರಾಗಿರುವ ಅವರೀಗ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಅಂದರೆ ಭೂಷಣ್ ಮಾಸ್ಟರ್ ಸಿನಿಮಾ ನಿರ್ದೇಶನಕ್ಕಿಳಿದಿದ್ದಾರೆ.

ಕನ್ನಡ ಚಿತ್ರರಂಗದ ಖ್ಯಾತ ನೃತ್ಯ ಸಂಯೋಜಕರಾಗಿರುವ ಭೂಷಣ್ ಈಗ ಸಿನಿಮಾ ನಿರ್ದೇಶನದತ್ತ ಒಲವು ತೋರುತ್ತಿದ್ದಾರೆ. ತಮ್ಮ ನೃತ್ಯ ಕೌಶಲ್ಯದಿಂದ ಗುರುತಿಸಲ್ಪಟ್ಟಿರುವ ಡ್ಯಾನ್ಸ್ ಮಾಸ್ಟರ್ 'ರಾಜಾ ರಾಣಿ ರೋರರ್ ರಾಕೆಟ್' ಸಿನಿಮಾದಲ್ಲೂ ನಟಿಸಲು ಪ್ರಯತ್ನಿಸುತ್ತಿದ್ದಾರೆ.

ನೃತ್ಯ ನಿರ್ದೇಶನ, ನಾಯಕನಾಗಿ ಸಿನಿಮಾ ಪ್ರೇಮಿಗಳಿಗೆ ಪರಿಚಿತರಾಗಿರುವ ಅವರೀಗ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಅಂದರೆ ಭೂಷಣ್ ಮಾಸ್ಟರ್ ಸಿನಿಮಾ ನಿರ್ದೇಶನಕ್ಕಿಳಿದಿದ್ದಾರೆ.

"ನನ್ನ ಚೊಚ್ಚಲ ಚಿತ್ರಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಪ್ರತಿಕ್ರಿಯೆ ದೊರೆಯಲಿಲ್ಲ, ಮತ್ತು ಇದು ಆಫರ್‌ಗಳ ಕೊರತೆಗೆ ಕಾರಣವಾಯಿತು.  ಹೀಗಾಗಿ ನಾನು ಸಿನಿಮಾ ನಿರ್ದೇಶಿಸಲು ನಿರ್ಧರಿಸಿದೆ, ಅದರಲ್ಲಿ ನಾನು ಮುಖ್ಯ ಪಾತ್ರವನ್ನು ನಿರ್ವಹಿಸಿದ್ದೇನೆ" ಈ ಬಾರಿ ಹಾರರ್ ಥ್ರಿಲ್ಲರ್‌ ಕಥೆಯೊಂದಿಗೆ ಬರುತ್ತಿದ್ದೇನೆ ಎಂದು  ಭೂಷಣ್ ಹೇಳಿದ್ದಾರೆ.

ಭೂಷಣ್ ಶೀಘ್ರದಲ್ಲೇ ಪಾತ್ರವರ್ಗದ ವಿವರಗಳನ್ನು ಬಹಿರಂಗಗೊಳಿಸಲು  ಯೋಜಿಸಿದ್ದಾರೆ, ಅವರು 'ಪ್ರೇಮಂ ಪೂಜ್ಯಂ' ನಲ್ಲಿ ಸಂಗೀತ ಸಂಯೋಜಕರಾಗಿದ್ದ ತ್ಯಾಗರಾಜನ್ ಎಸ್  ಮತ್ತು 'ದಿಲ್ಮಾರ್' ಮತ್ತು 'ನಾನು ಮತ್ತು ಗುಂಡ 2'  ಸಿನಿಮಾ  ಛಾಯಾಗ್ರಾಹಕ  ತನ್ವೀಕ್ ಭೂಷಣ್ ಸಿನಿಮಾದಲ್ಲಿ ಕೆಲಸ ಮಾಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT