ರೋಶನಿ ಪ್ರಕಾಶ್ 
ಸಿನಿಮಾ ಸುದ್ದಿ

ನಟ ಅರುಣ್ ವಿಜಯ್‌ ನಟನೆಯ ಸಿನಿಮಾದಲ್ಲಿ ಕೃತಿ ಶೆಟ್ಟಿ ಬದಲಿಗೆ ಕನ್ನಡತಿ ರೋಶನಿ ಪ್ರಕಾಶ್

ಬಾಲಾ ಅವರ ವನಂಗಾನ್ ಇತ್ತೀಚಿನ ದಿನಗಳಲ್ಲಿ ಪಾತ್ರಗಳಿಗೆ ನಟ-ನಟಿಯರ ಬದಲಾವಣೆಯನ್ನು ಮಾಡುತ್ತಲೇ ಇದೆ. ಮೂಲತಃ ಸೂರ್ಯ ನಾಯಕನಾಗಿ ನಟಿಸಬೇಕಿತ್ತು. ಆದರೆ, ಸೂರ್ಯ ಪ್ರಾಜೆಕ್ಟ್‌ನಿಂದ ನಿರ್ಗಮಿಸಿದ ನಂತರ ನಟ ಅರುಣ್ ವಿಜಯ್‌ಗೆ ತಂಡಕ್ಕೆ ಸೇರಿಕೊಂಡರು. ಈಗ ನಾಯಕಿಯಾಗಿ ನಟಿಸಬೇಕಿದ್ದ ಕೃತಿ ಶೆಟ್ಟಿ ಅವರನ್ನೂ ಬದಲಾಯಿಸಲಾಗಿದೆಯಂತೆ.

ಬಾಲಾ ಅವರ ವನಂಗಾನ್ ಇತ್ತೀಚಿನ ದಿನಗಳಲ್ಲಿ ಪಾತ್ರಗಳಿಗೆ ನಟ-ನಟಿಯರ ಬದಲಾವಣೆಯನ್ನು ಮಾಡುತ್ತಲೇ ಇದೆ. ಮೂಲತಃ ಸೂರ್ಯ ನಾಯಕನಾಗಿ ನಟಿಸಬೇಕಿತ್ತು. ಆದರೆ, ಸೂರ್ಯ ಪ್ರಾಜೆಕ್ಟ್‌ನಿಂದ ನಿರ್ಗಮಿಸಿದ ನಂತರ ನಟ ಅರುಣ್ ವಿಜಯ್‌ಗೆ ತಂಡಕ್ಕೆ ಸೇರಿಕೊಂಡರು. ಈಗ ನಾಯಕಿಯಾಗಿ ನಟಿಸಬೇಕಿದ್ದ ಕೃತಿ ಶೆಟ್ಟಿ ಅವರನ್ನೂ ಬದಲಾಯಿಸಲಾಗಿದೆಯಂತೆ.

ಮೂಲಗಳ ಪ್ರಕಾರ, ರೋಶನಿ ಪ್ರಕಾಶ್ ಈಗ ಚಿತ್ರದಲ್ಲಿ ನಾಯಕಿಯಾಗಿ ನಟಿಸಲಿದ್ದಾರೆ. ನಟಿ ಈ ಹಿಂದೆ ತಮಿಳು ಚಿತ್ರಗಳಾದ ಯೆಮಾಲಿ (2018), ಜಡಾ (2019) ಹಾಗೂ ಕನ್ನಡದ ಕವಲುದಾರಿ (2019) ಮತ್ತು ಲಕ್ಕಿ ಮ್ಯಾನ್ (2022) ಮುಂತಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು. ವನಂಗಾನ್ ಚಿತ್ರದ ನಿರ್ಮಾಪಕರು ಶೀಘ್ರದಲ್ಲೇ ಚಿತ್ರದಲ್ಲಿ ರೋಶನಿ ಸಿನಿಮಾದಲ್ಲಿ ನಟಿಸುವ ಬಗ್ಗೆ ಅಧಿಕೃತ ಹೇಳಿಕೆ ನೀಡುವ ನಿರೀಕ್ಷೆಯಿದೆ.

ರೋಶನಿ ಪ್ರಕಾಶ್

ಚಿತ್ರಕ್ಕೆ ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ನೀಡಲಿದ್ದಾರೆ ಎಂಬುದು ಕನ್ಫರ್ಮ್ ಆಗಿದೆ. ಮಾರ್ಚ್ 9 ರಿಂದ ಹೊಸ ನಟರೊಂದಿಗೆ ಚಿತ್ರದ ಚಿತ್ರೀಕರಣವನ್ನು ನಿರ್ದೇಶಕ ಬಾಲಾ ಪುನರಾರಂಭಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT