ಅಮಿತ್ ಶಾ ಭೇಟಿ ಮಾಡಿದ ಚಿರಂಜೀವಿ, ಪುತ್ರ ರಾಮ್ ಚರಣ್ 
ಸಿನಿಮಾ ಸುದ್ದಿ

ಅಮಿತ್ ಶಾ ಭೇಟಿ ಮಾಡಿದ ಚಿರಂಜೀವಿ, ಪುತ್ರ ರಾಮ್ ಚರಣ್ 

ಆರ್ ಆರ್ ಆರ್ ಚಿತ್ರದ 'ನಾಟು ನಾಟು' ಹಾಡಿಗೆ ಆಸ್ಕರ್‌ ಪ್ರಶಸ್ತಿ ಸಿಕ್ಕಿದ್ದು, ಚಿತ್ರ ತಂಡ ಪ್ರಶಸ್ತಿ ಜತೆ ಭಾರತಕ್ಕೆ ಮರಳಿದೆ. RRR ಚಿತ್ರದ ನಟ ರಾಮ್ ಚರಣ್ ಹಾಗೂ ಅವರ ತಂದೆ ಚಿರಂಜೀವಿ ಅವರು ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್...

ನವದೆಹಲಿ: ಆರ್ ಆರ್ ಆರ್ ಚಿತ್ರದ 'ನಾಟು ನಾಟು' ಹಾಡಿಗೆ ಆಸ್ಕರ್‌ ಪ್ರಶಸ್ತಿ ಸಿಕ್ಕಿದ್ದು, ಚಿತ್ರ ತಂಡ ಪ್ರಶಸ್ತಿ ಜತೆ ಭಾರತಕ್ಕೆ ಮರಳಿದೆ. RRR ಚಿತ್ರದ ನಟ ರಾಮ್ ಚರಣ್ ಹಾಗೂ ಅವರ ತಂದೆ ಚಿರಂಜೀವಿ ಅವರು ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.

ಅಮಿತ್ ಶಾ ಅವರು ರಾಮ್ ಚರಣ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು ಮತ್ತು ಅವರಿಗೆ ರೇಷ್ಮೆ ಶಾಲು ಹೊದಿಸಿ ಸನ್ಮಾನಿಸಿದರು.

ರಾಮ್ ಚರಣ್ ಅವರು ಶೀಘ್ರದಲ್ಲೇ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ಎಸ್ ಎಸ್ ರಾಜಮೌಳಿ ನಿರ್ದೇಶನದ 'ಆರ್‌ಆರ್‌ಆರ್‌' ತೆಲುಗು ಸಿನಿಮಾದ ಜನಪ್ರಿಯ 'ನಾಟು ನಾಟು' ಹಾಡು​ ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT