ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಹೊಯ್ಸಳ ಟ್ರೇಲರ್ ಬಿಡುಗಡೆ ಮಾಡಿದ ಕಿಚ್ಚ ಸುದೀಪ್

ನಟ ಧನಂಜಯ್ ಅಭಿನಯದ ಗುರುದೇವ್ ಹೊಯ್ಸಳ ಬಿಡುಗಡೆಯ ಸನಿಹದಲ್ಲಿದ್ದು ಚಿತ್ರತಂಡ ಚಿತ್ರದ ಟ್ರೇಲರ್ ಅನ್ನು ಅದ್ಧೂರಿ ಸಮಾರಂಭದಲ್ಲಿ ಅನಾವರಣಗೊಳಿಸಿದ್ದಾರೆ.

ನಟ ಧನಂಜಯ್ ಅಭಿನಯದ ಗುರುದೇವ್ ಹೊಯ್ಸಳ ಬಿಡುಗಡೆಯ ಸನಿಹದಲ್ಲಿದ್ದು ಚಿತ್ರತಂಡ ಚಿತ್ರದ ಟ್ರೇಲರ್ ಅನ್ನು ಅದ್ಧೂರಿ ಸಮಾರಂಭದಲ್ಲಿ ಅನಾವರಣಗೊಳಿಸಿದ್ದಾರೆ. ಈ ಸಮಾರಂಭಕ್ಕೆ ನಿರ್ದೇಶಕ ಸಂತೋಷ್ ಆನಂದ್ರಾಮ್ ಅವರೊಂದಿಗೆ ಕಿಚ್ಚ ಸುದೀಪ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಧನಂಜಯ್ ಉತ್ತರ ಕರ್ನಾಟಕದಲ್ಲಿ ಪೋಲೀಸ್ ಆಗಿ ಕಾಣಿಸಿಕೊಂಡಿರುವ ಚಿತ್ರದಲ್ಲಿ ಅವರು ಆಂಗ್ರಿ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಉತ್ತರ ಕರ್ನಾಟಕದ ಆಡುಭಾಷೆಯಲ್ಲಿ ಧನಂಜಯ್ ಕಡಕ್ ಡೈಲಾಗ್‌ಗಳನ್ನು ಹೊಡೆದಿದ್ದು ಅಜನೀಶ್ ಲೋಕನಾಥ್ ಅವರ ಸಂಗೀತ ಚಿತ್ರದ ಹೈಲೈಟ್ ಆಗಿದೆ.

ಕೆಆರ್‌ಜಿ ಸ್ಟುಡಿಯೋಸ್ ನಿರ್ಮಿಸಿರುವ ಈ ಚಿತ್ರವು ಅಮೃತ ಅಯ್ಯಂಗಾರ್, ನವೀನ್ ಶಂಕರ್, ಪ್ರತಾಪ್ ನಾರಾಯಣ್, ಅಚ್ಯುತ್ ಕುಮಾರ್ ಮತ್ತು ಅವಿನಾಶ್ ಸೇರಿದಂತೆ ದೊಡ್ಡ ತಾರಾಂಗಣ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

TamilNadu: ರಾಜಕೀಯದ ಮೊದಲ ಪಂದ್ಯದಲ್ಲೇ ನಟ ವಿಜಯ್ ಶತಕ, ಮ್ಯಾಜಿಕ್ ನಂಬರ್ ಗೆ ಬೇಕು 10 ಶಾಸಕರ ಬೆಂಬಲ, TVKಗೆ ಮೊದಲ ಅಗ್ನಿ ಪರೀಕ್ಷೆ!

ತಮಿಳುನಾಡು ರಾಜಕೀಯ ಚಿತ್ರಣವನ್ನೇ ಬದಲಿಸಿದ TVK, ಹೇಗಿರಲಿದೆ ನಟ ವಿಜಯ್ ಸಚಿವ ಸಂಪುಟ, ಯಾವ ನಾಯಕರು ಇರಬಹುದು?

1985ರ ನಂತರ ಉಮೇಶ್ ಮೇಟಿ ಐತಿಹಾಸಿಕ ದಾಖಲೆ: ಅಭಿವೃದ್ಧಿ ಕಾರ್ಯಕ್ಕೆ 'ಮತದಾರ ಪ್ರಭು'ವಿನ ಮನ್ನಣೆ; ಹಿಂದುತ್ವಕ್ಕೆ ಒತ್ತು ನೀಡಿದ್ದಕ್ಕೆ ಬಿಜೆಪಿಗೆ ಹಿನ್ನಡೆ !

99 ಸೋಲು: ಕಾಂಗ್ರೆಸ್‌ಗೆ ಗಂಭೀರ ಆತ್ಮಪರಿಶೀಲನೆ ಅಗತ್ಯವಿದೆ: ಚುನಾವಣಾ ಸೋಲಿನ ಬಳಿಕ Shashi Tharoor ಹೇಳಿಕೆ!

ಮುಗಿಯದ ಶೃಂಗೇರಿ ಮತ ಎಣಿಕೆ ವಿವಾದ: ಅಂಚೆ ಮತಗಳಲ್ಲಿ ಅಕ್ರಮ ಆರೋಪ, ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR

SCROLL FOR NEXT