ಸಿನಿಮಾ ಸುದ್ದಿ

ಕನ್ನಡದ ನಿರ್ದೇಶಕ ಕಿರಣ್ ಗೋವಿ ಹೃದಯಾಘಾತದಿಂದ ನಿಧನ

Vishwanath S

ಕನ್ನಡದ ನಿರ್ದೇಶಕ ಕಿರಣ್ ಗೋವಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 

50 ವರ್ಷ ಕಿರಣ್ ಗೋವಿಗೆ ಅವರಿಗೆ ಕಚೇರಿಯಲ್ಲಿದ್ದಾಗ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 

ಕಿರಣ್ ಗೋವಿ ಅವರು ಪಯಣ, ಸಂಚಾರಿ, ಯಾರಿಗುಂಟು-ಯಾರಿಗಿಲ್ಲ, ಪಾರು w/o ದೇವದಾಸ್  ಚಿತ್ರಗಳನ್ನು ನಿರ್ದೇಶಿಸಿದ್ದಾರೆ. 

ಕಿರಣ್ ಗೋವಿ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. 

SCROLL FOR NEXT