ಆರ್ಯನ್ ಸಂತೋಷ್ 
ಸಿನಿಮಾ ಸುದ್ದಿ

ಮುಮ್ಮಟ್ಟಿ ಅಭಿನಯದ ಮುಂದಿನ ಸಿನಿಮಾದಲ್ಲಿ ಕನ್ನಡ ನಟ ಆರ್ಯನ್ ಸಂತೋಷ್ ನಟನೆ!

ಇತ್ತೀಚೆಗೆ ಮಲಯಾಳಂನಲ್ಲಿ ದಿಲೀಪ್ ಅಭಿನಯದ ಬಾಂದ್ರಾ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ಕನ್ನಡ ನಟ ಆರ್ಯನ್ ಸಂತೋಷ್, ಹಿರಿಯ ನಟ ಮಮ್ಮುಟ್ಟಿ ಅವರ ಮುಂದಿನ ಚಿತ್ರಕ್ಕಾಗಿ ಮಾತುಕತೆ ನಡೆಸುತ್ತಿದ್ದಾರೆ ಎಂದು  ಹೇಳಲಾಗುತ್ತಿದೆ.

ಇತ್ತೀಚೆಗೆ ಮಲಯಾಳಂನಲ್ಲಿ ದಿಲೀಪ್ ಅಭಿನಯದ ಬಾಂದ್ರಾ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ಕನ್ನಡ ನಟ ಆರ್ಯನ್ ಸಂತೋಷ್, ಹಿರಿಯ ನಟ ಮಮ್ಮುಟ್ಟಿ ಅವರ ಮುಂದಿನ ಚಿತ್ರಕ್ಕಾಗಿ ಮಾತುಕತೆ ನಡೆಸುತ್ತಿದ್ದಾರೆ ಎಂದು  ಹೇಳಲಾಗುತ್ತಿದೆ.

ಆದರೆ ಈ ಸಂಬಂಧ ಇದುವರೆಗೂ ನಟ ಅರ್ಯನ್ ಸಂತೋಷ್ ಎಲ್ಲಿಯೂ  ವಿವರಗಳ ಬಗ್ಗೆ ಮಾಹಿತಿ ನೀಡಿಲ್ಲ. ಬಾಂದ್ರಾದಲ್ಲಿ, ಆರ್ಯನ್ ಸಂಜಯ್ ಭಟ್ ಎಂಬ ಉತ್ತರ ಭಾರತದ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರೆ.

ಈ ಚಿತ್ರವು ಮಲಯಾಳಂ ಮತ್ತು ಕನ್ನಡದಲ್ಲಿ  ಅವರಿಗೆ ಮತ್ತಷ್ಟು ಹೆಚ್ಚಿನ ಅವಕಾಶಗಳಿಗೆ ಬಾಗಿಲು ತೆರೆಯುತ್ತದೆ ಎಂದು ನಂಬಿದ್ದಾರೆ. ಅವರ ಮುಂದಿನ ಕನ್ನಡ ಪ್ರಾಜೆಕ್ಟ್, ಭವಾನಿ ಫೈಲ್ಸ್ ಸಿನಿಮಾಗೆ ಅವರು ಚಿತ್ರಕಥೆ ಬರೆದಿದ್ದಾರೆ, ಇದನ್ನು ಮಲಯಾಳಂನಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲು ಸಿದ್ಧವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT