ಗೌರಿ ಶಂಕರ್ 
ಸಿನಿಮಾ ಸುದ್ದಿ

ಚಂದನವನದಲ್ಲಿ ಬರ್ತಿದೆ ಮಲೆನಾಡ ಸೊಗಡಿನ ಸಿನಿಮಾ 'ಕೆರೆಬೇಟೆ'; ಗೌರಿ ಶಂಕರ್ ನಾಯಕ

ಐದು ವರ್ಷಗಳ ವಿರಾಮದ ನಂತರ ನಟ ಗೌರಿ ಶಂಕರ್ ಅವರು ರಾಜ್ ಗುರು ನಿರ್ದೇಶನದ 'ಕೆರೆಬೇಟೆ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಮರಳುತ್ತಿದ್ದಾರೆ. ಚಿತ್ರವನ್ನು ಮಲೆನಾಡಿನ ಸುಂದರವಾದ ಸ್ಥಳದಲ್ಲಿ ಚಿತ್ರೀಕರಿಸಲಾಗಿದೆ. 

ಐದು ವರ್ಷಗಳ ವಿರಾಮದ ನಂತರ ನಟ ಗೌರಿ ಶಂಕರ್ ಅವರು ರಾಜ್ ಗುರು ನಿರ್ದೇಶನದ 'ಕೆರೆಬೇಟೆ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಮರಳುತ್ತಿದ್ದಾರೆ. ಚಿತ್ರವನ್ನು ಮಲೆನಾಡಿನ ಸುಂದರವಾದ ಸ್ಥಳದಲ್ಲಿ ಚಿತ್ರೀಕರಿಸಲಾಗಿದೆ. ಇದುವೇ ಚಿತ್ರವನ್ನು ವಿಭಿನ್ನ ಮತ್ತು ವಿಶೇಷವಾಗಿಸಿದೆ. ಮಲೆನಾಡು ತನ್ನ ಸಾಂಪ್ರದಾಯಿಕ ಮೀನುಗಾರಿಕೆ ಅಭ್ಯಾಸಗಳಿಗೆ ಹೆಸರುವಾಸಿಯಾಗಿದ್ದು, ಇದುವೇ ಚಿತ್ರಕ್ಕೆ ತಿರುವು ನೀಡುತ್ತದೆ. 

ಶೀರ್ಷಿಕೆ ಪೋಸ್ಟರ್ ಮೂಲಕ ಚಿತ್ರತಂಡ ಬಹಿರಂಗಪಡಿಸಿದಂತೆ ಸಿನಿಮಾ ಹಳೆಯ ಮೀನುಗಾರಿಕೆ ವಿಧಾನಗಳ ಮೇಲೆ ಕೇಂದ್ರೀಕರಿಸುವ ಗ್ರಾಮೀಣ ಭಾಗದಲ್ಲಿ ನಡೆಯುವ ಕಥಾಹಂದರವನ್ನು ಹೊಂದಿದೆ ಎಂಬುದನ್ನು ತಿಳಿಸುತ್ತದೆ.

ಸಂಪೂರ್ಣ ಶಿವಮೊಗ್ಗದಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರ ಮುಂದಿನ ವರ್ಷದ ಆರಂಭದಲ್ಲಿ ತೆರೆಗೆ ಬರಲಿದೆ. ಈ ಯೋಜನೆ ಮೂಲಕ ನಟ ಗೌರಿ ಶಂಕರ್ ಅವರು ಜೈ ಶಂಕರ್ ಪಟೇಲ್ ಜೊತೆಗೂಡಿ ನಿರ್ಮಾಪಕರಾಗಿಯೂ ಜವಾಬ್ದಾರಿಯನ್ನು ಹೊತ್ತಿದ್ದಾರೆ.
ಕೆರೆಬೇಟೆಗೆ ಗಗನ್ ಬದರಿಯಾ ಸಂಗೀತ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

SCROLL FOR NEXT