ಶೋಭಿತಾ ಶಿವಣ್ಣ 
ಸಿನಿಮಾ ಸುದ್ದಿ

'ಬ್ರಹ್ಮಗಂಟು' ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ

ಮೂಲತ: ಹಾಸನ ಜಲ್ಲೆ ಸಕಲೇಶಪುರದ ಶೋಭಿತಾ ಶಿವಣ್ಣ, ಬ್ರಹ್ಮಗಂಟು ಧಾರಾವಾಹಿಯಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುವ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ 'ಬ್ರಹ್ಮಗಂಟು' ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಹೈದರಾಬಾದಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೂಲತ: ಹಾಸನ ಜಲ್ಲೆ ಸಕಲೇಶಪುರದ ಶೋಭಿತಾ ಶಿವಣ್ಣ, ಬ್ರಹ್ಮಗಂಟು ಧಾರಾವಾಹಿಯಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುವ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

ಮೇ 22, 2023 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಶೋಭಿತಾ ಕಿರುತೆರೆಯಿಂದ ದೂರವಾಗಿ ಹೈದರಾಬಾದ್ ನಲ್ಲಿ ವಾಸವಾಗಿದ್ದರು. ಆದರೆ, ಮಧ್ಯರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಆರಂಭದಲ್ಲಿ ರಾಜ್ ಮ್ಯೂಸಿಕ್ ಚಾನೆಲ್ ನಲ್ಲಿ VJ ಆಗಿದ್ದ ಶೋಭಿತಾ, ನಂತರ ಬ್ರಹ್ಮಗಂಟು, ನಿನ್ನಿಂದಲೇ ಧಾರಾವಾಹಿಯಲ್ಲಿ ಅಭಿನಯಿಸಿದ್ದರು.2015ರಲ್ಲಿ ಕುಮಾರ್ ದತ್ತ ಅವರೊಂದಿಗೆ ಎರಡೊಂದ್ಲಾ ಮೂರು ಹಾಗೂ "ಫಸ್ಟ್ ಡೇ, ಫಸ್ಟ್ ಷೋ" ಸಿನಿಮಾದಲ್ಲಿ ನಾಯಕಿಯಾಗಿ ಬಣ್ಣ ಹಚ್ಚಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT