ವಿನೋದ್ ವಿ ದೊಂಡಾಲೆ 
ಸಿನಿಮಾ ಸುದ್ದಿ

ಬೆಂಗಳೂರು: ಕನ್ನಡ ಕಿರುತೆರೆ ನಿರ್ದೇಶಕ ವಿನೋದ್ ವಿ. ದೊಂಡಾಲೆ ನೇಣಿಗೆ ಶರಣು!

ಸದ್ಯ ನಿನಾಸಮ್ ಸತೀಶ್ ನಟನೆಯ ʻಅಶೋಕ ಬ್ಲೇಡ್ʼ ಚಿತ್ರ ನಿರ್ದೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಮುಂದಿನ ವಾರದಿಂದ ಚಿತ್ರೀಕರಣ ಶುರು ಮಾಡಬೇಕಿತ್ತು. ಕಳೆದ ಎರಡು ವರ್ಷಗಳಿಂದಲೂ ಚಿತ್ರದ ಶೂಟಿಂಗ್ ಕುಂಟುತ್ತಲೇ ಸಾಗಿತ್ತು.

ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ʻಕರಿಮಣಿʼ, ʻಶಾಂತಂ ಪಾಪಂʼ ಸೇರಿದಂತೆ ಹಲವು ಧಾರವಾಹಿಗಳಿಗೆ ವಿನೋದ್ ನಿರ್ದೇಶನ ಮಾಡಿದ್ದರು.

ಸದ್ಯ ನಿನಾಸಮ್ ಸತೀಶ್ ನಟನೆಯ ʻಅಶೋಕ ಬ್ಲೇಡ್ʼ ಚಿತ್ರ ನಿರ್ದೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಮುಂದಿನ ವಾರದಿಂದ ಚಿತ್ರೀಕರಣ ಶುರು ಮಾಡಬೇಕಿತ್ತು. ಕಳೆದ ಎರಡು ವರ್ಷಗಳಿಂದಲೂ ಚಿತ್ರದ ಶೂಟಿಂಗ್ ಕುಂಟುತ್ತಲೇ ಸಾಗಿತ್ತು. ನಿರ್ಮಾಪಕರಾಗಿದ್ದರಿಂದ ಸಾಲದ ಸುಳಿಗೆ ಸಿಲುಕಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ವಿನೋದ್ ವಿ ದೋಂಡಾಲೆ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಿರ್ದೇಶಕ. ಪಿ.ಶೇಷಾದ್ರಿ, ಟಿ.ಎನ್, ಸೀತಾರಾಂ ಅವರ ಜೊತೆ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಸಂಚಿಕೆ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ನಾಗರಬಾವಿಯಲ್ಲಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸದ್ಯ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಅತಿಥಿ, ಬೇರು, ತುತ್ತೂರಿ, ವಿಮುಕ್ತಿ ಸೇರಿದಂತೆ ಹಲವು ಚಿತ್ರಗಳಲ್ಲಿ ವಿನೋದ್ ಕೆಲಸ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT