ರಚಿತಾ ರಾಮ್ 
ಸಿನಿಮಾ ಸುದ್ದಿ

ನಕಲಿ ಜನರು ಮುಖವಾಡ ಹಾಕೊಂಡು ಬದುಕ್ತಾರೆ: ಏನಿದರ ಅರ್ಥ? ಭಾರೀ ಸದ್ದು ಮಾಡುತ್ತಿದೆ ರಚಿತಾ ರಾಮ್ ಪೋಸ್ಟ್

ಈ ಮೊದಲು ರಚಿತಾ ರಾಮ್ ಅವರು ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿ ಮಾಡಿದ್ದರು. ಆ ಬಳಿಕ ಅವರು ಕಣ್ಣೀರು ಹಾಕಿದ್ದರು. ಈ ವಿಚಾರಕ್ಕೆ ಕೆಲವರು ಅವರನ್ನು ಟೀಕೆ ಕೂಡ ಮಾಡಿದ್ದರು.

ಸ್ಯಾಂಡಲ್ ವುಡ್'ನ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಮಾಡಿರುವ ಪೋಸ್ಟ್ ವೊಂದು ಸಾಕಷ್ಟು ಸುದ್ದಿ ಮಾಡುತ್ತಿದೆ.

'Fake people have an image to maintain. Real people just don't care' ಎಂದು ರಚಿತಾ ರಾಮ್ ಪೋಸ್ಟ್ ಹಾಕಿದ್ದಾರೆ. ಇದರ ಅರ್ಥ ‘ಮುಖವಾಡ ಹಾಕಿದ ಜನರು (ಫೇಕ್ ಜನರು) ವರ್ಚಸ್ಸನ್ನು ಕಾಯ್ದುಕೊಳ್ಳಬೇಕು. ಆದರೆ, ನಿಜವಾದವರು ಡೋಂಟ್ ಕೇರ್ ಎನ್ನುತ್ತಾರೆ’ ಎಂಬರ್ಥ ಬರುವಂತೆ ಪೋಸ್ಟ್ ಮಾಡಿದ್ದಾರೆ. ಇದು ಸಾಕಷ್ಟು ಗಮನ ಸೆಳೆದಿದೆ. ರಚಿತಾ ರಾಮ್ ಯಾವ ಕಾರಣಕ್ಕೆ ಹಾಗೂ ಯಾವ ವ್ಯಕ್ತಿಯನ್ನು ಇಟ್ಟುಕೊಂಡು ಈ ರೀತಿ ಹೇಳಿದ್ದಾರೆಂಬುದು ಹಲವರನ್ನು ಕಾಡುತ್ತಿದೆ.

ಈ ಮೊದಲು ರಚಿತಾ ರಾಮ್ ಅವರು ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿ ಮಾಡಿದ್ದರು. ಆ ಬಳಿಕ ಅವರು ಕಣ್ಣೀರು ಹಾಕಿದ್ದರು. ಈ ವಿಚಾರಕ್ಕೆ ಕೆಲವರು ಅವರನ್ನು ಟೀಕೆ ಕೂಡ ಮಾಡಿದ್ದರು. ಇದಲ್ಲದೆ, ಹೊಸ ಚಿತ್ರದ ಮುಹೂರ್ತದಲ್ಲಿ ಕಾಣಿಸಿಕೊಂಡಿದ್ದರ ಕುರಿತು ಟೀಕೆ ಮಾಡಿದ್ದರು.

ಜಮೀರ್ ಪುತ್ರ ಝೈದ್ ಖಾನ್‌ ಜೊತೆ ದೊಡ್ಡ ಬಜೆಟ್ ಸಿನಿಮಾ ಶುರು ಮಾಡುತ್ತಿರುವುದಕ್ಕೆ ಬೇಸರ ಆಗುತ್ತಿಲ್ಲವೇ? ದಾಸ ಕಷ್ಟದಲ್ಲಿ ಇದ್ದರೆ ನಿಮ್ಮ ದುಡಿಮೆ ನೋಡಿಕೊಳ್ಳುತ್ತಿದ್ದೀರಾ ಎಂದು ಕೆಲವರು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!