ಸಿನಿಮಾ ಸುದ್ದಿ

Rajinikanth ನಟನೆಯ Kabali ಸಿನಿಮಾ ನಿರ್ಮಾಪಕ KP Choudhary ಆತ್ಮಹತ್ಯೆ!

ಕೆಪಿ ಚೌಧರಿ ರಜನಿಕಾಂತ್ ಅಭಿನಯದ "ಕಬಾಲಿ" ಚಿತ್ರವನ್ನು ತೆಲುಗು ಭಾಷೆಯಲ್ಲಿ ನಿರ್ಮಿಸಿದ್ದರು. ಅಂಜುನಾ ಪೊಲೀಸ್ ಠಾಣೆಯ ಸಿಯೋಲಿಮ್ ಹೊರಠಾಣೆಗೆ ಸಾವಿನ ಬಗ್ಗೆ ಮಾಹಿತಿ ಸಿಕ್ಕಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಪಣಜಿ: ತೆಲುಗು ಚಲನಚಿತ್ರ ನಿರ್ಮಾಪಕ ಕೆ ಪಿ ಚೌಧರಿ(44) ಅವರ ಪಾರ್ಥಿವ ಶರೀರ ಸೋಮವಾರ (ಫೆ.03 ರಂದು) ಉತ್ತರ ಗೋವಾದ ಹಳ್ಳಿಯೊಂದರ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಪಿ ಚೌಧರಿ ರಜನಿಕಾಂತ್ ಅಭಿನಯದ "ಕಬಾಲಿ" ಚಿತ್ರವನ್ನು ತೆಲುಗು ಭಾಷೆಯಲ್ಲಿ ನಿರ್ಮಿಸಿದ್ದರು. ಅಂಜುನಾ ಪೊಲೀಸ್ ಠಾಣೆಯ ಸಿಯೋಲಿಮ್ ಹೊರಠಾಣೆಗೆ ಸಾವಿನ ಬಗ್ಗೆ ಮಾಹಿತಿ ಸಿಕ್ಕಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಸೂಕ್ತ ಸಮಯದಲ್ಲಿ ವಿವರಗಳನ್ನು ಹಂಚಿಕೊಳ್ಳಲಾಗುವುದು" ಎಂದು ಪೊಲೀಸ್ ವರಿಷ್ಠಾಧಿಕಾರಿ (ಉತ್ತರ) ಅಕ್ಷತ್ ಕೌಶಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

2023 ರಲ್ಲಿ ಮಾದಕ ದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರಾಬಾದ್ ವಿಶೇಷ ಕಾರ್ಯಾಚರಣೆ ತಂಡವು ಚೌಧರಿ ಅವರನ್ನು ಬಂಧಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT