ಸಿನಿಮಾ ಸುದ್ದಿ

ಮೃತ ರೇಣುಕಾಸ್ವಾಮಿ ಮಗನಿಗೆ ನಾಮಕರಣ: ನೋವಿನಲ್ಲೂ ತುಸು ಸಂತಸದ ಕ್ಷಣ ಎಂದ ತಾತ!

ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಬರ್ಬರವಾಗಿ ಹತ್ಯೆಯಾಗಿದ್ದ ರೇಣುಕಾಸ್ವಾಮಿ ಮನೆಯಲ್ಲಿ ನೋವಿನಲ್ಲೂ ತುಸು ಸಂತಸದ ಕ್ಷಣಗಳು ಮನೆ ಮಾಡಿದೆ.

ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಬರ್ಬರವಾಗಿ ಹತ್ಯೆಯಾಗಿದ್ದ ರೇಣುಕಾಸ್ವಾಮಿ ಮನೆಯಲ್ಲಿ ನೋವಿನಲ್ಲೂ ತುಸು ಸಂತಸದ ಕ್ಷಣಗಳು ಮನೆ ಮಾಡಿದೆ. ರೇಣುಕಾಸ್ವಾಮಿ ಕೊಲೆಯಾಗುವುದಕ್ಕೂ ಮುನ್ನ ಅವಕ ಪತ್ನಿ ಗರ್ಭಿಣಿ ಆಗಿದ್ದರು. ಅಂತೆ 2024ರ ಅಕ್ಟೋಬರ್ 16ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಇಂದು ಮಗುವಿಗೆ ನಾಮಕರಣ ಮಾಡಲಾಗಿದೆ. ಮಗುವಿಗೆ ಶಶಿಧರ ಎಂದು ಹೆಸರು ಇಡುತ್ತಿದ್ದೇವೆ ಎಂದು ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ವಿದ್ಯುತ್ ಸ್ಥಾವರಗಳ ಮೇಲೆ ದಾಳಿಯಾದರೆ, ಹಾರ್ಮುಜ್ ಜಲಸಂಧಿ ಸಂಪೂರ್ಣ ಬಂದ್; ಇರಾನ್ ಕಠಿಣ ಎಚ್ಚರಿಕೆ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ಇಸ್ರೇಲ್ ಬುಡಕ್ಕೇ ಕೈ ಹಾಕಿದ ಇರಾನ್; Nuclear ಕೇಂದ್ರದ ಮೇಲೆ ಕ್ಷಿಪಣಿ ದಾಳಿ, ಧ್ವಂಸ?

ಆಫ್ರಿಕಾ, ದುಬೈವರೆಗೂ ಹಬ್ಬಿತ್ತು ನಟಿ 'ರನ್ಯಾ ರಾವ್' ಗೋಲ್ಡ್ ಸ್ಮಗ್ಲಿಂಗ್ ನೆಟ್ ವರ್ಕ್!

ಅಮೆರಿಕದ ಮತ್ತೊಂದು F-15 ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್; 4ನೇ ಯುದ್ಧ ವಿಮಾನ ಪತನ!

SCROLL FOR NEXT