ಸಿನಿಮಾ ಸುದ್ದಿ

ಮೃತ ರೇಣುಕಾಸ್ವಾಮಿ ಮಗನಿಗೆ ನಾಮಕರಣ: ನೋವಿನಲ್ಲೂ ತುಸು ಸಂತಸದ ಕ್ಷಣ ಎಂದ ತಾತ!

ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಬರ್ಬರವಾಗಿ ಹತ್ಯೆಯಾಗಿದ್ದ ರೇಣುಕಾಸ್ವಾಮಿ ಮನೆಯಲ್ಲಿ ನೋವಿನಲ್ಲೂ ತುಸು ಸಂತಸದ ಕ್ಷಣಗಳು ಮನೆ ಮಾಡಿದೆ.

ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಬರ್ಬರವಾಗಿ ಹತ್ಯೆಯಾಗಿದ್ದ ರೇಣುಕಾಸ್ವಾಮಿ ಮನೆಯಲ್ಲಿ ನೋವಿನಲ್ಲೂ ತುಸು ಸಂತಸದ ಕ್ಷಣಗಳು ಮನೆ ಮಾಡಿದೆ. ರೇಣುಕಾಸ್ವಾಮಿ ಕೊಲೆಯಾಗುವುದಕ್ಕೂ ಮುನ್ನ ಅವಕ ಪತ್ನಿ ಗರ್ಭಿಣಿ ಆಗಿದ್ದರು. ಅಂತೆ 2024ರ ಅಕ್ಟೋಬರ್ 16ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಇಂದು ಮಗುವಿಗೆ ನಾಮಕರಣ ಮಾಡಲಾಗಿದೆ. ಮಗುವಿಗೆ ಶಶಿಧರ ಎಂದು ಹೆಸರು ಇಡುತ್ತಿದ್ದೇವೆ ಎಂದು ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ: ವಿಜಯಪುರ SBI ಬ್ಯಾಂಕ್‌ ಸಿಬ್ಬಂದಿ ಕಟ್ಟಿಹಾಕಿ, 8 ಕೋಟಿ ಹಣ, 50 ಕೋಟಿ ಚಿನ್ನಾಭರಣ ಕಳವು?

ಕ್ರೈಸ್ತ ಬ್ರಾಹ್ಮಣ, ಕ್ರೈಸ್ತ ಒಕ್ಕಲಿಗ, ಕ್ರೈಸ್ತ ಕುರುಬ Hindu ಉಪಜಾತಿ ಸೇರ್ಪಡೆ ವಿರುದ್ಧ ರಾಜ್ಯಪಾಲರಿಗೆ BJP ದೂರು!

ಸು...ರ್ ಕುಮಾರ್: ಹಸ್ತ ಲಾಘವ ಕೊಡದ ಟೀಂ ಇಂಡಿಯಾ ನಾಯಕನಿಗೆ ಅವಹೇಳನಕಾರಿ ಶಬ್ದದಿಂದ ನಿಂದಿಸಿದ ಪಾಕ್ ಮಾಜಿ ಕ್ರಿಕೆಟಿಗ

75ರ ವಸಂತಕ್ಕೆ ಕಾಲಿಡುತ್ತಿರುವ ನರೇಂದ್ರ ಮೋದಿ: ಜನರ ಪ್ರಧಾನಿಯ ಏಳು ಬೀಳುಗಳ ಸ್ಮರಣೀಯ ಪ್ರಯಾಣ

ಹಿಮಾಚಲದಲ್ಲಿ ವಿನಾಶ: ಮೇಘಸ್ಫೋಟ-ಭೂಕುಸಿತ; 13 ಮಂದಿ ಸಾವು, 16ಕ್ಕೂ ಹೆಚ್ಚು ಮಂದಿ ನಾಪತ್ತೆ, SDRF ಕಾರ್ಯಾಚರಣೆ!

SCROLL FOR NEXT