ವಿಶಾಲ್ 
ಸಿನಿಮಾ ಸುದ್ದಿ

'ಕೈ ನಡುಕ, ಅಸ್ಪಷ್ಟ ಮಾತು': ಪುನೀತ್ ಆಪ್ತ ವಿಶಾಲ್‌ಗೆ ಏನಾಗಿದೆ? ಆಘಾತಕಾರಿ ವಿಡಿಯೋ ಕಂಡು ಅಭಿಮಾನಿಗಳಲ್ಲಿ ಆತಂಕ

ವಿಜಯ್ ಆಂಟೋನಿ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ರಿಚರ್ಡ್ ಎಂ. ನಾಥನ್ ಅವರ ಛಾಯಾಗ್ರಹಣ. ಆರ್ಯ ಅತಿಥಿ ಪಾತ್ರದಲ್ಲಿ ಮತ್ತು ಸದಾ ಒಂದು ಹಾಡಿಗೆ. 'ಮದಗಜರಾಜ' ಅನ್ನು 'ಎಂಜಿಆರ್' ಎಂದು ಸಂಕ್ಷಿಪ್ತಗೊಳಿಸಲಾಯಿತು.

'ಮಧಜರಾಜ' ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ತಮಿಳು ನಟ ವಿಶಾಲ್ ನಡುಗುವ ಕೈಗಳಿಂದ ಮಾತನಾಡಿರುವ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದ್ದು ತಮ್ಮ ನೆಚ್ಚಿನ ನಟನ ಆರೋಗ್ಯ ಕುರಿತಂತೆ ಆತಂಕಗೊಂಡಿದ್ದಾರೆ.

ಸುಂದರ್ ಸಿ ನಿರ್ದೇಶನದಲ್ಲಿ ವಿಶಾಲ್ ನಟಿಸುವುದಾಗಿ ಘೋಷಣೆಯಾಗಿದ್ದ 'ಮದಗಜರಾಜ' ಚಿತ್ರ ಸದ್ಯ ನಿರ್ಮಾಣವಾಗಿದೆ. ವಿಶಾಲ್, ಸಂತಾನಂ, ವರಲಕ್ಷ್ಮಿ, ಸತೀಶ್, ನಿತಿನ್ ಸತ್ಯ, ಸೋನುಸೂದ್, ಅಂಜಲಿ, ದಿವಂಗತ ನಟರಾದ ಮಣಿವಣ್ಣನ್, ಮನೋಬಾಲಾ, ಮೈಲಸ್ವಾಮಿ, ಚಿಟ್ಟಿಬಾಬು ಸೇರಿದಂತೆ ಹಲವರು ಈ ಚಿತ್ರದಲ್ಲಿ ನಟಿಸಿದ್ದಾರೆ. 'ಮದಗಜರಾಜ' ಚಿತ್ರವನ್ನು ಜೆಮಿನಿ ಫಿಲ್ಮ್ ಸರ್ಕ್ಯೂಟ್ ನಿರ್ಮಿಸಿದೆ.

ವಿಜಯ್ ಆಂಟೋನಿ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ರಿಚರ್ಡ್ ಎಂ. ನಾಥನ್ ಅವರ ಛಾಯಾಗ್ರಹಣ. ಆರ್ಯ ಅತಿಥಿ ಪಾತ್ರದಲ್ಲಿ ಮತ್ತು ಸದಾ ಒಂದು ಹಾಡಿಗೆ ಕುಣಿದಿದ್ದಾರೆ. 'ಮದಗಜರಾಜ' ಅನ್ನು 'ಎಂಜಿಆರ್' ಎಂದು ಸಂಕ್ಷಿಪ್ತಗೊಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT