ವಿಶಾಲ್ 
ಸಿನಿಮಾ ಸುದ್ದಿ

'ಕೈ ನಡುಕ, ಅಸ್ಪಷ್ಟ ಮಾತು': ಪುನೀತ್ ಆಪ್ತ ವಿಶಾಲ್‌ಗೆ ಏನಾಗಿದೆ? ಆಘಾತಕಾರಿ ವಿಡಿಯೋ ಕಂಡು ಅಭಿಮಾನಿಗಳಲ್ಲಿ ಆತಂಕ

ವಿಜಯ್ ಆಂಟೋನಿ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ರಿಚರ್ಡ್ ಎಂ. ನಾಥನ್ ಅವರ ಛಾಯಾಗ್ರಹಣ. ಆರ್ಯ ಅತಿಥಿ ಪಾತ್ರದಲ್ಲಿ ಮತ್ತು ಸದಾ ಒಂದು ಹಾಡಿಗೆ. 'ಮದಗಜರಾಜ' ಅನ್ನು 'ಎಂಜಿಆರ್' ಎಂದು ಸಂಕ್ಷಿಪ್ತಗೊಳಿಸಲಾಯಿತು.

'ಮಧಜರಾಜ' ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ತಮಿಳು ನಟ ವಿಶಾಲ್ ನಡುಗುವ ಕೈಗಳಿಂದ ಮಾತನಾಡಿರುವ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದ್ದು ತಮ್ಮ ನೆಚ್ಚಿನ ನಟನ ಆರೋಗ್ಯ ಕುರಿತಂತೆ ಆತಂಕಗೊಂಡಿದ್ದಾರೆ.

ಸುಂದರ್ ಸಿ ನಿರ್ದೇಶನದಲ್ಲಿ ವಿಶಾಲ್ ನಟಿಸುವುದಾಗಿ ಘೋಷಣೆಯಾಗಿದ್ದ 'ಮದಗಜರಾಜ' ಚಿತ್ರ ಸದ್ಯ ನಿರ್ಮಾಣವಾಗಿದೆ. ವಿಶಾಲ್, ಸಂತಾನಂ, ವರಲಕ್ಷ್ಮಿ, ಸತೀಶ್, ನಿತಿನ್ ಸತ್ಯ, ಸೋನುಸೂದ್, ಅಂಜಲಿ, ದಿವಂಗತ ನಟರಾದ ಮಣಿವಣ್ಣನ್, ಮನೋಬಾಲಾ, ಮೈಲಸ್ವಾಮಿ, ಚಿಟ್ಟಿಬಾಬು ಸೇರಿದಂತೆ ಹಲವರು ಈ ಚಿತ್ರದಲ್ಲಿ ನಟಿಸಿದ್ದಾರೆ. 'ಮದಗಜರಾಜ' ಚಿತ್ರವನ್ನು ಜೆಮಿನಿ ಫಿಲ್ಮ್ ಸರ್ಕ್ಯೂಟ್ ನಿರ್ಮಿಸಿದೆ.

ವಿಜಯ್ ಆಂಟೋನಿ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ರಿಚರ್ಡ್ ಎಂ. ನಾಥನ್ ಅವರ ಛಾಯಾಗ್ರಹಣ. ಆರ್ಯ ಅತಿಥಿ ಪಾತ್ರದಲ್ಲಿ ಮತ್ತು ಸದಾ ಒಂದು ಹಾಡಿಗೆ ಕುಣಿದಿದ್ದಾರೆ. 'ಮದಗಜರಾಜ' ಅನ್ನು 'ಎಂಜಿಆರ್' ಎಂದು ಸಂಕ್ಷಿಪ್ತಗೊಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT