ಕಿಚ್ಚ ಸುದೀಪ್ 
ಸಿನಿಮಾ ಸುದ್ದಿ

BBK12 Big Update: ಬಿಗ್ ಬಾಸ್ ನಿರೂಪಣೆಗೆ ಒಪ್ಪಿಕೊಂಡ್ರಾ ಕಿಚ್ಚ ಸುದೀಪ್? ದಿಢೀರ್ ಪ್ರೆಸ್‌ಮೀಟ್‌ ಕರೆದ ಆಯೋಜಕರು!

ಬಿಗ್​ಬಾಸ್ ಕನ್ನಡ ಸೀಸನ್ 11 (Bigg Boss Kannada) ಮುಗಿದಿದ್ದು ಮತ್ತೊಂದು ಆವೃತ್ತಿಗೆ ತಯಾರಿಗಳು ಜೋರಾಗಿ ನಡೆಯುತ್ತಿವೆ.

ಬಿಗ್​ಬಾಸ್ ಕನ್ನಡ ಸೀಸನ್ 11 (Bigg Boss Kannada) ಮುಗಿದಿದ್ದು ಮತ್ತೊಂದು ಆವೃತ್ತಿಗೆ ತಯಾರಿಗಳು ಜೋರಾಗಿ ನಡೆಯುತ್ತಿವೆ. ಕಳೆದ ಬಾರಿ ಬಿಗ್ ಬಾಸ್ ಮುಗಿಯುತ್ತಿದ್ದಂತೆ ನಿರೂಪಣೆಗೆ ಕಿಚ್ಚ ಸುದೀಪ್ ಗುಡ್ ಬೈ ಹೇಳಿದ್ದರು. ಕನ್ನಡ ಬಿಗ್ ಬಾಸ್ ಶೋ ಆರಂಭವಾದಾಗಿನಿಂದಲೂ ಸುದೀಪ್ ಅವರು ನಿರೂಪಣೆ ಮಾಡಿಕೊಂಡು ಬಂದಿದ್ದಾರೆ. ಅವರ ಜಾಗದಲ್ಲಿ ಮತ್ತೊಬ್ಬರನ್ನು ಊಹಿಸುವುದು ಅಸಾಧ್ಯ. ಈಗಿರುವಾಗ ಹೊಸ ಆವೃತ್ತಿಯ ಕುರಿತಂತೆ ನಾಳೆ ಬಿಗ್ ಬಾಸ್ ಆಯೋಜಕರು ಪತ್ರಿಕಾಗೋಷ್ಠಿ ಆಯೋಜನೆ ಮಾಡಿದೆ.

ತಾಜ್ ಹೋಟೆಲ್​​ನಲ್ಲಿ ಜೂನ್ 30ರಂದು ಪತ್ರಿಕಾಗೋಷ್ಠಿ ಆಯೋಜನೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಪ್ರವೇಶವಿಲ್ಲ. ನಾಳೆ ಬಿಗ್​ಬಾಸ್ ಕನ್ನಡ ಸೀಸನ್ 12 ಅನ್ನು ಯಾರು ನಿರೂಪಣೆ ಮಾಡಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಗುವ ಸಾಧ್ಯತೆ. ಒಂದು ವೇಳೆ ಕಿಚ್ಚ ಸುದೀಪ್ ಒಪ್ಪಿಕೊಂಡಿದ್ದರೆ ಮುಂದಿನ ಆವೃತ್ತಿಯನ್ನು ಅವರೇ ನಿರೂಪಣೆ ಮಾಡಲಿದ್ದಾರೆ. ಇಲ್ಲದಿದ್ದರೆ ಅವರ ಜಾಗಕ್ಕೆ ಯಾರೂ ಬರುತ್ತಾರೆ ಎಂಬುದು ನಾಳೆ ಸಂಜೆ 4 ಗಂಟೆಗೆ ತಿಳಿಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT