ಅನನ್ಯ ಭಟ್ ಮತ್ತು ಮಂಜು 
ಸಿನಿಮಾ ಸುದ್ದಿ

ತಿರುಪತಿಯಲ್ಲಿ ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿಟ್ಟ ಗಾಯಕಿ ಅನನ್ಯ ಭಟ್!

ಖ್ಯಾತ ಜ್ಯೋತಿಷ್ಯ ಶಾಸ್ತ್ರದ ಲೇಖಕ ಮತ್ತು ಪಂಡಿತರಾದ ಪಂಡಿತ್ ಡಾ. ಅರುಣ್ ಗುರೂಜಿ ಅವರ ನೇತೃತ್ವದಲ್ಲಿ ನಡೆದ ಈ ಮದುವೆ ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

ಕನ್ನಡ ಸಂಗೀತ ಲೋಕದ ಮಧುರ ಕಂಠದ ಹಿನ್ನೆಲೆ ಗಾಯಕಿ ಅನನ್ಯ ಭಟ್ ಹಸೆ ಮಣೆ ಏರಿದ್ದಾರೆ.

ಸೋಜುಗಾದ ಸೂಜಿ ಮಲ್ಲಿಗೆ ಹಾಡಿನಿಂದ ಜನಪ್ರಿಯರಾದ ಅನನ್ಯ ಅವರು, ಅಂತಾರಾಷ್ಟ್ರೀಯ ಮಟ್ಟದ ಮ್ಯೂಜಿಷಿಯನ್ ಮತ್ತು ಡ್ರಮ್ಮರ್ ಮಂಜು ಅವರೊಂದಿಗೆ ತಿರುಪತಿಯಲ್ಲಿ ಸಪ್ತಪದಿ ತುಳಿದಿದ್ದಾರೆ.

ಖ್ಯಾತ ಜ್ಯೋತಿಷ್ಯ ಶಾಸ್ತ್ರದ ಲೇಖಕ ಮತ್ತು ಪಂಡಿತರಾದ ಪಂಡಿತ್ ಡಾ. ಅರುಣ್ ಗುರೂಜಿ ಅವರ ನೇತೃತ್ವದಲ್ಲಿ ನಡೆದ ಈ ಮದುವೆ ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ. ಅನನ್ಯ ಭಟ್ ಅವರು ಕನ್ನಡ ಚಿತ್ರರಂಗದಲ್ಲಿ ಹಿನ್ನೆಲೆ ಗಾಯಕಿಯಾಗಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ಅನನ್ಯ ಮತ್ತು ಮಂಜು ಇಬ್ಬರೂ ಸಂಗೀತದಲ್ಲಿ ಆಳವಾದ ಒಡನಾಟ ಹೊಂದಿದ್ದಾರೆ. ಇದು ಪರಿಪೂರ್ಣ ಜೋಡಿ ಎಂದು ಅವರ ತಾಯಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ 'ರಾಜಾತಿಥ್ಯ': ಇಬ್ಬರು ಅಧಿಕಾರಿಗಳು ಅಮಾನತು; ಮುಖ್ಯ ಅಧೀಕ್ಷಕ ಎತ್ತಂಗಡಿ; ತನಿಖೆಗೆ ಸಮಿತಿ ರಚನೆ

ಜೈಲಿನ ಕೈದಿಗಳಿಗೆ 'ರಾಜಾತಿಥ್ಯ'ಕ್ಕೆ ಖಂಡನೆ: ಸಿಎಂ ಮನೆಗೆ ಮುತ್ತಿಗೆ ಯತ್ನ; ಅನೇಕ ಬಿಜೆಪಿ ನಾಯಕರು ಪೊಲೀಸ್​ ವಶಕ್ಕೆ

Tirumala: 'ನಂದಿನಿ ಬೇಡ' ಎಂದಿದ್ದ TTDಗೆ ಉಂಡೇ ನಾಮ ತಿಕ್ಕಿದ್ದ ಖಾಸಗಿ ಡೈರಿ, 'ಹಾಲನ್ನೇ ಬಳಸದೇ ತುಪ್ಪ ತಯಾರಿಕೆ'.. ಭಕ್ತರಿಗೆ ಕಲಬೆರಕೆ ಲಡ್ಡು ಪ್ರಸಾದ!

360 ಕೆಜಿ ಸ್ಫೋಟಕ, ಶಸ್ತ್ರಾಸ್ತ್ರಗಳು ಪತ್ತೆ ಪ್ರಕರಣ: ಅಲ್-ಫಲಾಹ್ ವಿಶ್ವವಿದ್ಯಾಲಯದ ವೈದ್ಯ ಸೇರಿ ಇಬ್ಬರ ಬಂಧನ

20 ವರ್ಷಗಳ ದುರ್ಬಲ ಆಡಳಿತದಿಂದ ಮುಕ್ತಿ: ಬಿಹಾರದಲ್ಲಿ ಮಹಾಘಟಬಂಧನ ಸರ್ಕಾರ ರಚನೆ ಖಚಿತ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT