ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ 
ಸಿನಿಮಾ ಸುದ್ದಿ

'ಪ್ರೀತಿಯನ್ನು ಹೇಗೆ ಕಂಡುಕೊಳ್ಳಬೇಕು' ಎಂದು ವ್ಯಾಖ್ಯಾನ ನೀಡಿದ ರಶ್ಮಿಕಾ ಮಂದಣ್ಣ: ಅಭಿಮಾನಿಯ ಪೋಸ್ಚ್ ಗೆ ಭಾವುಕ

ಧಾಮಿನಿ ಎಂಬುವವರು ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಬಗ್ಗೆ ತಮ್ಮ ಬ್ಲಾಗ್ ನಲ್ಲಿ ಬರೆದಿರುವ ಬರಹವನ್ನು ರಶ್ಮಿಕಾ ರಿಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ಮದುವೆಯಾದ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಸಾಕಷ್ಟು ಸುದ್ದಿ ಮಾಡಿದ್ದಾರೆ. ಈ ಮಧ್ಯೆ ರಶ್ಮಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ‘ನಿಮ್ಮನ್ನು ಸ್ವತಂತ್ರ್ಯಗೊಳಿಸುವ ಪ್ರೀತಿ ಹುಡುಕಿಕೊಳ್ಳಿ’ ಎಂದು ಅವರು ಹೇಳಿದ್ದಾರೆ.

ಧಾಮಿನಿ ಎಂಬುವವರು ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಬಗ್ಗೆ ತಮ್ಮ ಬ್ಲಾಗ್ ನಲ್ಲಿ ಬರೆದಿರುವ ಬರಹವನ್ನು ರಶ್ಮಿಕಾ ರಿಟ್ವೀಟ್ ಮಾಡಿ, ಇಷ್ಟು ದಿನ ನನ್ನ ಬಗ್ಗೆ ಬರೆದದ್ದನ್ನು ಓದಿ ನಾನು ಇಷ್ಟೊಂದು ಭಾವನಾತ್ಮಕವಾಗಿ ವರ್ತಿಸಿಲ್ಲ. ಹೇಳಬೇಕಾದದ್ದು ತುಂಬಾ ಇದೆ, ಆದರೆ ಹೇಳಲು ಸಾಧ್ಯವಾಗುವುದೇ ತುಂಬಾ ಕಡಿಮೆ. ನನ್ನದೇ ಆದ ಒಂದು ಜಾಗವನ್ನು ನಾನು ಹುಡುಕುತ್ತಿರುವೆ, ಆ ಪ್ರಯಾಣಕ್ಕಾಗಿ ನಾನು ತುಂಬಾ ಕೃತಜ್ಞಳಾಗಿದ್ದೇನೆ.

ಅದನ್ನು ಗುರುತಿಸಿದಕ್ಕಾಗಿ ಧನ್ಯವಾದಗಳು, ಪ್ರೀತಿಯ ಬಗ್ಗೆ ನಾನು ಹೇಳುವುದು ಇಷ್ಟೇ, ‘ನಿಮ್ಮನ್ನು ಮುಕ್ತಗೊಳಿಸುವ ಅಥವಾ ಸ್ವತಂತ್ರಗೊಳಿಸುವ ಪ್ರೀತಿಯನ್ನು ಕಂಡುಕೊಳ್ಳಿ’ ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ. ಇದಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ನೀವು ಯಾರು ಎಂದು ಪ್ರಪಂಚಕ್ಕೆ ಗೊತ್ತಿಲ್ಲದ ಸಮಯದಲ್ಲಿ ನಿಮ್ಮನ್ನು ಮುಖ್ಯವಾಹಿನಿಗೆ ಕರೆತಂದು, ನಿಮ್ಮನ್ನು ಜನಪ್ರಿಯ ಗೊಳಿಸಿದವರನ್ನು ಮರೆಯಬಾರದಿತ್ತು ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇನ್ನೊಂದ್ ವರ್ಷ ಖರೀದಿ ಮಾಡ್ಬೇಡಿ..'.: ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಪಾತಾಳಕ್ಕೆ ಕುಸಿದ ಚಿನ್ನಾಭರಣ ಷೇರು

ಎರಡು ವರ್ಷದವೆರೆಗಿನ 'ಸಮ್ಮತಿಯ ಲೈಂಗಿಕ ಸಂಬಂಧ' ಅತ್ಯಾಚಾರವೇ? ಕೋರ್ಟ್ ಹೇಳಿದ್ದೇನು!

West Asia war ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

ಚಿನ್ನಾಭರಣ ಖರೀದಿಸದಂತೆ ಮೋದಿ ಮನವಿ, ಪ್ರಧಾನಿ ಮಾತಿನ ಹಿಂದಿನ ಅರ್ಥವೇನು? ಇಲ್ಲಿದೆ ಉತ್ತರ

Madhya Pradesh: ಕುನೋ ಅಭಯಾರಣ್ಯಕ್ಕೆ ಮತ್ತೆರಡು ಚೀತಾಗಳ ಬಿಡುಗಡೆ, ಆಫ್ರಿಕನ್ ದೊಡ್ಡ ಬೆಕ್ಕುಗಳ ಸಂಖ್ಯೆ 53!

SCROLL FOR NEXT