ವಿರಾಟ್ ಕೊಹ್ಲಿ 
ಕ್ರಿಕೆಟ್

ಸೆಮಿಫೈನಲ್ ನಲ್ಲಿ ಸೋಲು: ಅಭಿಮಾನಿಗಳಿಗೆ ವಿರಾಟ್ ಭಾವನಾತ್ಮಕ ಸಂದೇಶ

ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೋತ ನಂತರ ಸುಮ್ಮನಿದ್ದ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಇದೀಗ ಮೌನ...

ಮುಂಬೈ: ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೋತ ನಂತರ ಸುಮ್ಮನಿದ್ದ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಇದೀಗ ಮೌನ ಮುರಿದಿದ್ದಾರೆ.

ಸರಣಿಗಳಲ್ಲಿ ಎಷ್ಟೋ ಪಂದ್ಯಗಳನ್ನು ಸೋತಿದ್ದೀವಿ, ಗೆದ್ದಿದ್ದೀವಿ ಆದರೆ ಆಡಿದ ಪ್ರತಿ ಪಂದ್ಯದಲ್ಲೂ ವಿಭಿನ್ನ ಅನುಭವವನ್ನು ಪಡೆದಿದ್ದೇವೆ. ಮಾಡಿದ ತಪ್ಪುಗಳಿಂದಲೂ ಪಾಠ ಕಲಿತಿದ್ದೇವೆ ಎಂದು ಟೀಂ ಇಂಡಿಯಾ ಅಭಿಮಾನಿಗಳಿಗೆ ಟ್ವೀಟ್ ಮಾಡಿದ್ದಾರೆ.

ಸಹೋದದರೇ... ನಿಮ್ಮ ಬೆಂಬಲದಿಂದ ಈ ಟಿ20 ವಿಶ್ವಕಪ್ ಪಂದ್ಯಾವಳಿ ನನಗೆ ಅವಿಸ್ಮರಣೀಯವಾಗುವಂತೆ ಮಾಡಿದೆ. ನಿಮಗೆಲ್ಲರಿಗೂ ಧನ್ಯವಾದಗಳು. ಮುಂದಿನ ಬಾರಿ ಭರ್ಜರಿ ವಾಪಸಾತಿ ಮಾಡುತ್ತೇವೆ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಪತನ: DCM ಅಜಿತ್‌ ಪವಾರ್‌ ಸೇರಿ ಐದು ಮಂದಿ ದುರ್ಮರಣ

ಅಜಿತ್ ಪವಾರ್ ಸಾವು ಆಘಾತಕಾರಿ: ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು; ಡಿ.ಕೆ. ಶಿವಕುಮಾರ್

ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಮಹಾತ್ಮಾ ಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿದ್ರೂ ಏನ್ ಮಾಡ್ತಿದ್ದೀರಾ? ಎಲ್ಲಾ ಖಾಲಿ ಸರ್ಕಾರಿ ಆಸ್ತಿಗಳಿಗೆ ಬೇಲಿ ಹಾಕಿ: ಕೃಷ್ಣ ಬೈರೇಗೌಡ ಸೂಚನೆ

ಶಿವಮೊಗ್ಗ: ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್, 8 ಮಂದಿಗೆ ಗಾಯ, ಪ್ರಯಾಣಿಕರ ಜೀವ ಕಾಪಾಡಿದ ಚಾಲಕನ ಸಮಯ ಪ್ರಜ್ಞೆ-Video

SCROLL FOR NEXT