ರಾಹುಲ್ ಡ್ರಾವಿಡ್ 
ಕ್ರಿಕೆಟ್

ರಾಹುಲ್ ದ್ರಾವಿಡ್ ಅಂಧರ ಟಿ20 ವಿಶ್ವಕಪ್ ರಾಯಭಾರಿ

2016ರ ನವೆಂಬರ್ ನಲ್ಲಿ ನಡೆಯಲಿರುವ ಅಂಧರ ಟಿ20 ವಿಶ್ವಕಪ್ ಪಂದ್ಯಾವಳಿಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್..

ಬೆಂಗಳೂರು: 2016ರ ನವೆಂಬರ್ ನಲ್ಲಿ ನಡೆಯಲಿರುವ ಅಂಧರ ಟಿ20 ವಿಶ್ವಕಪ್ ಪಂದ್ಯಾವಳಿಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ರಾಯಭಾರಿಯಾಗಿ ನೇಮಕವಾಗಿದ್ದಾರೆ.

2016ರ ನವೆಂಬರ್ 26 ರಿಂದ ಡಿಸೆಂಬರ್ 11ರವರೆಗೆ ಭಾರತದ ಪ್ರಮುಖ ನಗರಗಳಲ್ಲಿ ಪಂದ್ಯಗಳು ನಡೆಯಲಿವೆ. ಈ ಕೂಟಕ್ಕೆ ರಾಯಭಾರಿಯಾಗುವಂತೆ ಭಾರತೀಯ ಅಂಧರ ಕ್ರಿಕೆಟ್ ಸಂಸ್ಥೆ ಮನವಿ ಮಾಡಿಕೊಂಡಿತ್ತು. ಇದಕ್ಕೆ ರಾಹುಲ್ ಡ್ರಾವಿಡ್ ಸಕಾರಾತ್ಮಕವಾಗಿ ಸ್ಪಂದಿಸಿ ಒಪ್ಪಿಗೆ ಸೂಚಿಸಿದ್ದಾರೆ.

ಪ್ರಸಕ್ತ ಭಾರತದಲ್ಲಿ ಪುರುಷರ ಹಾಗೂ ಮಹಿಳೆಯ ಟಿ20 ವಿಶ್ವಕಪ್ ನಡೆಯುತ್ತಿದ್ದು, ಎರಡು ಕೂಟಗಳು ಫೈನಲ್ ಹಂತಕ್ಕೆ ಬಂದು ನಿಂತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

SCROLL FOR NEXT