ಸಚಿನ್ ತೆಂಡೂಲ್ಕರ್ 
ಕ್ರಿಕೆಟ್

ಆಧುನಿಕ ಬ್ಯಾಟ್‌ನಿಂದ ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲ, ಬೌಲರ್‍ಗಳಿಗೆ ದುಸ್ತರ: ಸಚಿನ್

ಆಧುನಿಕ ಕ್ರಿಕೆಟ್ ನಲ್ಲಿ ಬ್ಯಾಟನ್ನು ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕ್ಕೆ ತಕ್ಕಂತೆ ರೂಪಿಸಲಾಗುತ್ತಿದೆ. ಇದರಿಂದ ಸರಾಗವಾಗಿ ಬೌಂಡರಿಗಳನ್ನು ಸಿಡಿಸಬಹುದು...

ನವದೆಹಲಿ: ಆಧುನಿಕ ಕ್ರಿಕೆಟ್ ನಲ್ಲಿ ಬ್ಯಾಟನ್ನು ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕ್ಕೆ ತಕ್ಕಂತೆ ರೂಪಿಸಲಾಗುತ್ತಿದೆ. ಇದರಿಂದ ಸರಾಗವಾಗಿ ಬೌಂಡರಿಗಳನ್ನು ಸಿಡಿಸಬಹುದು. ಆದರೆ ಇದು ಬೌಲರ್ ಗಳಿಗೆ ದುಸ್ತರವಾಗಿದೆ ಎಂದು ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಮರುಕ ವ್ಯಕ್ತಪಡಿಸಿದ್ದಾರೆ.

ಕಳೆದ 2-3 ವರ್ಷಗಳಲ್ಲಿ ಇಂತಹ ಪರಿಸ್ಥಿತಿ ಉದ್ಭವಿಸಿದೆ. ಇದರಿಂದಾಗಿ ಬ್ಯಾಟ್ಸ್ ಮನ್ ಗಳು ಚೆಂಡನ್ನು ಸಲಿಸಾಗಿ ಬೌಂಡರಿಗೆ ಅಟ್ಟುತ್ತಾರೆ. ಬೌಲರ್ ಗಳ ಪರಿಸ್ಥಿತಿ ಬಗ್ಗೆ ನನಗೆ ಮರುಕವಿದೆ ಎಂದರು.

ಇತ್ತೀಚೆಗೆ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಮುಂಬೈ ಇಂಡಿಯನ್ಸ್ ಪಂದ್ಯದ ಬಳಿಕ ಸಚಿನ್ ಈ ಪ್ರತಿಕ್ರಿಯೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹಾರ್ಮುಜ್ ಜಲಸಂಧಿ' ದಿಗ್ಬಂಧನ ನಡುವೆ ಟ್ರಂಪ್-ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ! ಏನೆಲ್ಲಾ ಮಾತುಕತೆ ಆಯ್ತು?

ಅಮೆರಿಕದ ಹಾರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕೆ ಅಂದಾಜು $435 ಮಿಲಿಯನ್ ನಷ್ಟ; ಆದರೂ ದೀರ್ಘಾವಧಿಯ ಬ್ಲಾಕೇಡ್ ಕಷ್ಟ!

ತಿರುಪ್ಪೂರ್: ಟಿವಿಕೆ ವಿಜಯ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತ್ತೊಂದು ಅವಘಡ: ಕುಸಿದುಬಿದ್ದು 15 ಮಂದಿ ಆಸ್ಪತ್ರೆಗೆ ದಾಖಲು!

ನವದೆಹಲಿ: ಸಂಪುಟ ಪುನರ್ ರಚನೆಗೆ ಪಟ್ಟು, ಹಿರಿಯ ನಾಯಕರೊಂದಿಗೆ ಚರ್ಚಿಸದೆ ಬೆಂಗಳೂರಿಗೆ ವಾಪಸ್ ಆಗಲ್ಲ: ಅಶೋಕ್ ಪಟ್ಟಣ್

ನಿನ್ನ ಮೇಲೆ ಹೈಕಮಾಂಡ್ ಸಿಟ್ಟಾಗಿದೆ: ಜಮೀರ್ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ; ಶೀಘ್ರದಲ್ಲೇ ತಲೆದಂಡ ಸಾಧ್ಯತೆ

SCROLL FOR NEXT