'ಸೆಲ್ಯೂಟ್ ಟು ಮನ್ದೀಪ್ ಸಿಂಗ್': ವೀರ ಯೋಧರಿಗಾಗಿ ದೀಪ ಹಚ್ಚಿ ಎಂದ ಸೆಹ್ವಾಗ್ 
ಕ್ರಿಕೆಟ್

'ಸೆಲ್ಯೂಟ್ ಟು ಮನ್ದೀಪ್ ಸಿಂಗ್': ವೀರ ಯೋಧರಿಗಾಗಿ ದೀಪ ಹಚ್ಚಿ ಎಂದ ಸೆಹ್ವಾಗ್

ಉಗ್ರರ ಗುಂಡುಗೆ ಎದೆಗೊಟ್ಟು ವೀರ ಮರಣವನ್ನಪ್ಪಿದ್ದ ಯೋಧ ಮನ್ದೀಪ್ ಸಿಂಗ್ ಅವರಿಗೆ ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್ ಅವರು ಭಾನುವಾರ ಗೌರವ...

ನವದೆಹಲಿ: ಉಗ್ರರ ಗುಂಡುಗೆ ಎದೆಗೊಟ್ಟು ವೀರ ಮರಣವನ್ನಪ್ಪಿದ್ದ ಯೋಧ ಮನ್ದೀಪ್ ಸಿಂಗ್ ಅವರಿಗೆ ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್ ಅವರು ಭಾನುವಾರ ಗೌರವ ಸೂಚಿಸಿದ್ದಾರೆ.

ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಟ ಮಾಡಿದ ಯೋಧ ಮನ್ದೀಪ್ ಸಿಂಗ್ ಅವರಿಗೆ ಶತಕೋಟಿ ನಮನಗಳು. ಯೋಧರಿಗಾಗಿ ಇಂದು ದೀಪವನ್ನು ಹಚ್ಚಿ. ಪ್ರಾಣದ ಹಂಗು ತೊರೆದು ದೇಶದ ಗಡಿ ಕಾಯುವ ನಿಸ್ವಾರ್ಥ ಯೋಧರಿಗಾಗಿ ದೀಪವನ್ನು ಹಚ್ಚುವ ಕೆಲಸವನ್ನಾದರೂ ನಾವು ಮಾಡಬಹುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT