'ಸೆಲ್ಯೂಟ್ ಟು ಮನ್ದೀಪ್ ಸಿಂಗ್': ವೀರ ಯೋಧರಿಗಾಗಿ ದೀಪ ಹಚ್ಚಿ ಎಂದ ಸೆಹ್ವಾಗ್ 
ಕ್ರಿಕೆಟ್

'ಸೆಲ್ಯೂಟ್ ಟು ಮನ್ದೀಪ್ ಸಿಂಗ್': ವೀರ ಯೋಧರಿಗಾಗಿ ದೀಪ ಹಚ್ಚಿ ಎಂದ ಸೆಹ್ವಾಗ್

ಉಗ್ರರ ಗುಂಡುಗೆ ಎದೆಗೊಟ್ಟು ವೀರ ಮರಣವನ್ನಪ್ಪಿದ್ದ ಯೋಧ ಮನ್ದೀಪ್ ಸಿಂಗ್ ಅವರಿಗೆ ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್ ಅವರು ಭಾನುವಾರ ಗೌರವ...

ನವದೆಹಲಿ: ಉಗ್ರರ ಗುಂಡುಗೆ ಎದೆಗೊಟ್ಟು ವೀರ ಮರಣವನ್ನಪ್ಪಿದ್ದ ಯೋಧ ಮನ್ದೀಪ್ ಸಿಂಗ್ ಅವರಿಗೆ ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್ ಅವರು ಭಾನುವಾರ ಗೌರವ ಸೂಚಿಸಿದ್ದಾರೆ.

ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಟ ಮಾಡಿದ ಯೋಧ ಮನ್ದೀಪ್ ಸಿಂಗ್ ಅವರಿಗೆ ಶತಕೋಟಿ ನಮನಗಳು. ಯೋಧರಿಗಾಗಿ ಇಂದು ದೀಪವನ್ನು ಹಚ್ಚಿ. ಪ್ರಾಣದ ಹಂಗು ತೊರೆದು ದೇಶದ ಗಡಿ ಕಾಯುವ ನಿಸ್ವಾರ್ಥ ಯೋಧರಿಗಾಗಿ ದೀಪವನ್ನು ಹಚ್ಚುವ ಕೆಲಸವನ್ನಾದರೂ ನಾವು ಮಾಡಬಹುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT