ಸಂದೀಪ್ ಪಾಟೀಲ್-ಎಂಎಸ್ ಧೋನಿ 
ಕ್ರಿಕೆಟ್

ಎಂಎಸ್ ಧೋನಿ ನಾಯಕತ್ವ ವಜಾಕ್ಕೆ ಚರ್ಚಿಸಿದ್ದೆವು: ಸಂದೀಪ್ ಪಾಟೀಲ್

ಮಹೇಂದ್ರ ಸಿಂಗ್ ಧೋನಿ ಅವರನ್ನು ನಾಯಕತ್ವದಿಂದ ಕೆಳಗಿಳಿಸುವ ಬಗ್ಗೆ ನಾವು ಕೆಲ ಬಾರಿ ಚರ್ಚೆ ಮಾಡಿದ್ದೇವು ಎಂದು ರಾಷ್ಟ್ರೀಯ ಆಯ್ಕೆ ಮಂಡಳಿಯ ನಿರ್ಗಮನ...

ನವದೆಹಲಿ: ಮಹೇಂದ್ರ ಸಿಂಗ್ ಧೋನಿ ಅವರನ್ನು ನಾಯಕತ್ವದಿಂದ ಕೆಳಗಿಳಿಸುವ ಬಗ್ಗೆ ನಾವು ಕೆಲ ಬಾರಿ ಚರ್ಚೆ ಮಾಡಿದ್ದೆವು ಎಂದು ರಾಷ್ಟ್ರೀಯ ಆಯ್ಕೆ ಮಂಡಳಿಯ ನಿರ್ಗಮನ ಅಧ್ಯಕ್ಷ ಸಂದೀಪ್ ಪಾಟೀಲ್ ಹೇಳಿದ್ದಾರೆ.

ನಾಯಕತ್ವವನ್ನು ಧೋನಿ ಬದಲಿಗೆ ಬೇರೆಯವರಿಗೆ ನೀಡಲು ನಾವು ಯೋಚಿಸಿದ್ದೇವು. ಆದರೆ ನಂತರ 2015ರ ವಿಶ್ವಕಪ್ ಆಸುಪಾಸಿನಲ್ಲಿ ಇಂಥ ನಿರ್ಧಾರ ಬೇಡವೆಂದುಕೊಂಡಿದ್ದೇವು. ಆದರೆ ಧೋನಿ ದಿಢೀರ್ ಅಂತ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದು ನಮಗೆ ಶಾಕ್ ನೀಡಿತ್ತು. ಬಳಿಕ ಕೊಹ್ಲಿಗೆ ಟೆಸ್ಟ್ ತಂಡದ ನಾಯಕತ್ವ ದೊರಕಿತು ಎಂದು ಹೇಳಿದ್ದಾರೆ.

ಇನ್ನು ಹಿರಿಯ ಆಟಗಾರರಾದ ಗಂಭೀರ್ ಮತ್ತು ಯುವರಾಜ್ ಸಿಂಗ್ ತಂಡದಿಂದ ಹೊರಬೀಳಲು ಧೋನಿ ಕಾರಣ ಎಂಬ ವರದಿಗಳನ್ನು ತಳ್ಳಿ ಹಾಕಿದ ಸಂದೀಪ್ ಧೋನಿ ಎಂದೂ ಯಾರ ಆಯ್ಕೆಯನ್ನೂ ವಿರೋಧಿಸಿಲ್ಲ. ಆ ನಿರ್ಧಾರ ಆಯ್ಕೆಗಾರರದ್ದೇ ಆಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT