ಮೈಸೂರು ವಾರಿಯರ್ಸ್ 
ಕ್ರಿಕೆಟ್

ಕೆಪಿಎಲ್ ಟಿ20: ಸೆಮಿಫೈನಲ್ ಗೆ ಮೈಸೂರು ವಾರಿಯರ್ಸ್

ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್) 5ನೇ ಆವೃತ್ತಿಯಲ್ಲಿ ಮೈಸೂರು ವಾರಿಯರ್ಸ್ ತಂಡ ಭರ್ಜರಿ ಪ್ರದರ್ಶನ ನೀಡುತ್ತಿದ್ದು ಕೆಪಿಎಲ್ ಟಿ20 ಸೆಮಿಫೈನಲ್ ಗೆ...

ಹುಬ್ಬಳ್ಳಿ: ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್) 5ನೇ ಆವೃತ್ತಿಯಲ್ಲಿ ಮೈಸೂರು ವಾರಿಯರ್ಸ್ ತಂಡ ಭರ್ಜರಿ ಪ್ರದರ್ಶನ ನೀಡುತ್ತಿದ್ದು ಕೆಪಿಎಲ್ ಟಿ20 ಸೆಮಿಫೈನಲ್ ಗೆ ಪ್ರವೇಶಿಸಿದೆ.

ರಾಜನಗರ ಕೆಎಸ್ಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಮೈಸೂರು ತಂಡ ನಿಗದಿತ ಓವರ್ ನಲ್ಲಿ 142 ರನ್ ಗಳಿಸಿತು. ಮೈಸೂರು ತಂಡ ನಾಯಕ ಮನೀಷ್ ಪಾಂಡ್ಯೆ 44 ರನ್ ಹಾಗೂ ಜೋನಾಥನ್ 43 ರನ್ ಗಳ ನೆರವಿನಿಂದ 142 ರನ್ ಗಳಿಸಲು ಸಾಧ್ಯವಾಯಿತು. 143 ರನ್ ಗಳ ಗುರಿ ಬೆನ್ನಟ್ಟಿದ ಬೆಳಗಾವಿ ತಂಡ 17.2 ಓವರ್ ನಲ್ಲಿ 108 ರನ್ ಗಳಿಸಿ 34 ರನ್ ಗಳಿಂದ ಮೈಸೂರು ತಂಡಕ್ಕೆ ಶರಣಾಯಿತು.

ಬೆಳಗಾವಿ ತಂಡದ ಆರಂಭಿಕ ಆಟಗಾರ ಮಾಯಂಕ್ ಅಗರವಾಲ್ ಹಾಗೂ ವಿನಯ್ ಬಿಟ್ಟರೆ ಮತ್ಯಾರು ಎರಡಂಕಿ ದಾಟಲು ಸಾಧ್ಯವಾಗಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT