ಅರ್ಜುನ್ ರಣತುಂಗಾ 
ಕ್ರಿಕೆಟ್

ಕ್ರಿಕೆಟ್ ಜೂಜಿಗೆ ಸಮಾನ, ಆಟಗಾರರನ್ನು ನಾವು ದೂಷಿಸುವಂತಿಲ್ಲ: ಅರ್ಜುನ್ ರಣತುಂಗಾ

ಶ್ರೀಲಂಕಾ ಕ್ರಿಕೆಟ್ ತಂಡದ ಆತ್ಯಂತ ಪ್ರಭಾವ ಶಾಲಿ ಆಟಗಾರನಾಗಿದ್ದ ಕ್ರಿಕೆಟರ್ ಹಾಗೂ ರಾಜಕಾರಣಿ ಅರ್ಜುನ್ ರಣತುಂಗಾ ಸದಾ ತಮ್ಮ ಟೀಕೆ, ...

ನವದೆಹಲಿ: ಶ್ರೀಲಂಕಾ ಕ್ರಿಕೆಟ್ ತಂಡದ  ಆತ್ಯಂತ ಪ್ರಭಾವ ಶಾಲಿ ಆಟಗಾರನಾಗಿದ್ದ ಕ್ರಿಕೆಟರ್ ಹಾಗೂ ರಾಜಕಾರಣಿ ಅರ್ಜುನ್ ರಣತುಂಗಾ ಸದಾ ತಮ್ಮ ಟೀಕೆ, ವಿಮರ್ಶೆಗಳಿಂದಲೇ ಪ್ರಸಿದ್ಧರಾದವರು. 
ಇತ್ತೀಚೆಗಂತೂ ತಮ್ಮ ಕಠಿಣ ಶಬ್ದಗಳ ಟೀಕೆಗಳಿಗೆ ರಣತುಂಗಾ ಹೆಸರುವಾಸಿಯಾಗುತ್ತಿದ್ದಾರೆ, ತಮ್ಮ ದೇಶದ ಕ್ರಿಕೆಟ್ ಸ್ಥಿತಿಗತಿಯ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ರಣತುಂಗಾ, ನಿಮಗೆ ನಾನು ಪ್ರಾಮಾಣಿಕವಾಗಿ ಹೇಳುತ್ತೇನೆ,  ನಮ್ಮ ಆಡಳಿತ ತುಂಬಾ ಕಳಪೆಯಾಗಿದೆ, ಕ್ರಿಕೆಟ್ ಜೂಜುಗಾರರಿಂದ ನಿಯಂತ್ರಿಸಲ್ಪಡುತ್ತಿದೆ. ಕ್ರಿಕೆಟ್ ಕೂಡ ಬರಬರುತ್ತಾ ಜೂಜಾಟಕ್ಕೆ ಸಮಾನವಾಗುತ್ತಿದೆ, ನಾವು ಆಟಗಾರರನ್ನು ದೂಷಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದ್ದಾರೆ.
ಪ್ರಸಕ್ಕ ದಿನಗಳಲ್ಲಿ ಏನು ನಡೆಯುತ್ತಿದೆಯೋ ಅದಕ್ಕೆ ನನ್ನ ಸಮ್ಮತಿಯಿಲ್ಲ, ಕ್ರಿಕೆಟ್ ಮಂಡಳಿಯಲ್ಲಿ  ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವಾಡಿದ ಒಬ್ಬನೇ ಒಬ್ಬ ಕ್ರಿಕೆಟರ್ ಇಲ್ಲದಿರುವುದು ನಮ್ಮ ದುರಾದೃಷ್ಟ, ಅಂಥ ಕೆಲವು ಆಡಳಿತಗಾರರನ್ನು ಹಲವು ವರ್ಷಗಳಿಂದ ಮಂಡಳಿಯಿಂದ ದೂರ ಇಡಲಾಗಿದೆ. ಹೀಗಾಗಿ ಇಡೀ ಎಲ್ಲವೂ ತಪ್ಪಾಗಿ ನಡೆಯುತ್ತಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್​ಗೆ 61 ರನ್ ಗಳ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT