ಪ್ರಕಾಶ್ ಜಯರಾಮಯ್ಯ 
ಕ್ರಿಕೆಟ್

ಭಾರತಕ್ಕೆ ಅಂಧರ ಟಿ20 ವಿಶ್ವಕಪ್: ಸರ್ಕಾರದಿಂದ ರಾಜ್ಯದ ಆಟಗಾರರಿಗೆ ತಲಾ 7 ಲಕ್ಷ ಬಹುಮಾನ

ಅಂಧರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪಾಕಿಸ್ತಾನ ವಿರುದ್ಧ 9 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿ ಸತತ ಎರಡನೇ ಬಾರಿಗೆ ವಿಶ್ವಕಪ್ ಕಿರೀಟ...

ಬೆಂಗಳೂರು: ಅಂಧರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪಾಕಿಸ್ತಾನ ವಿರುದ್ಧ 9 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿ ಸತತ ಎರಡನೇ ಬಾರಿಗೆ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದ್ದು, ವಿಶ್ವಕಪ್ ತಂಡದಲ್ಲಿದ್ದ ಕರ್ನಾಟಕದ ಇಬ್ಬರು ಆಟಗಾರರಿಗೆ ರಾಜ್ಯ ಸರ್ಕಾರ ತಲಾ 7 ಲಕ್ಷ ಬಹುಮಾನ ಘೋಷಿಸಿದೆ. 
ಕರ್ನಾಟಕದವರಾದ ಪ್ರಕಾಶ್ ಜಯರಾಮಯ್ಯ ಮತ್ತು ಸುನೀಲ್ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ಹಿನ್ನೆಲೆಯಲ್ಲಿ ಅವರಿಬ್ಬರಿಗೂ ತಲಾ 7 ಲಕ್ಷ ರುಪಾಯಿ ಬಹುಮಾನ ಮತ್ತು ಸರ್ಕಾರಿ ಉದ್ಯೋಗದ ಭರವಸೆಯನ್ನು ಸರ್ಕಾರ ನೀಡಿದೆ.
ನಿನ್ನೆ ಬೆಂಗಳೂರಿನ ಯವನಿಕಾದಲ್ಲಿ ಸತತ 2ನೇ ಬಾರಿಗೆ ಅಂಧರ ಟಿ20 ವಿಶ್ವಕಪ್ ಜಯಿಸಿದ ಭಾರತ ತಂಡವನ್ನು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅಭಿನಂದಿಸಿದರು. 
ಪ್ರಕಾಶ್ ಜಯರಾಮಯ್ಯ ಟೀಂ ಇಂಡಿಯಾ ಪರವಾಗಿ ಆಡುತ್ತಿದ್ದು ಅವರು ಇದುವರೆಗೂ 37 ಶತಕ ಒಳಗೊಂಡಂತೆ 10 ಸಾವಿರಕ್ಕೂ ಅಧಿಕ ರನ್ ದಾಖಲಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮತ್ತೆ ಗಡಿಯೊಳಗೆ ನುಗ್ಗಿದ 'ಪಾಕ್ ಡ್ರೋನ್' ಗಳು, ಭಾರತೀಯ ಸೇನಾಪಡೆಯಿಂದ ಗುಂಡಿನ ದಾಳಿ!

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಬಿ- ರಿಪೋರ್ಟ್, ಜ. 22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ!

ಕುರ್ಚಿ ಕಾಳಗ: ಸಿದ್ದರಾಮಯ್ಯ, ಡಿಕೆಶಿ ಜತೆ ರಾಹಲ್ ಗಾಂಧಿ ಪ್ರತ್ಯೇಕ ಚರ್ಚೆ; ಕುತೂಹಲ ಮೂಡಿಸಿದೆ ಚುಟುಕು ಮಾತುಕತೆ! Video

ಇರಾನ್ ಪ್ರತಿಭಟನೆಯಲ್ಲಿ 2000 ಜನ ಸಾವು; ಇದಕ್ಕೆ ಉಗ್ರರು ಕಾರಣ ಎಂದ ಅಧಿಕಾರಿಗಳು

ತುಮಕೂರು ಕ್ರೀಡಾಂಗಣದಿಂದ ಗಾಂಧಿ ಹೆಸರು ತೆರವು- ಬಿಜೆಪಿ ಆರೋಪ; ಜಿ ಪರಮೇಶ್ವರ ಪ್ರತಿಕ್ರಿಯೆ ಏನು? Video

SCROLL FOR NEXT