ವಿರಾಟ್ ಕೊಹ್ಲಿ 
ಕ್ರಿಕೆಟ್

ಡಿಆರ್‌ಎಸ್‌ನಿಂದ ನಿಖರ ತೀರ್ಪು ಬರಲು ಸಾಧ್ಯವಾಗಿದೆ: ಡೇವಿಡ್ ರಿಚರ್ಡ್ಸನ್

ಅಂಪೈರ್ ತೀರ್ಪು ಮರು ಪರಿಶೀಲನಾ ವ್ಯವಸ್ಥೆ(ಡಿಆರ್‌ಎಸ್‌) ಅಳವಡಿಕೆಯ ನಂತರ ನಿಖರ ತೀರ್ಪು ಹೊರ ಬರಲು ಸಾಧ್ಯವಾಗಿದೆ ಎಂದು ಐಸಿಸಿ ಪ್ರಧಾನ ಕಾರ್ಯದರ್ಶಿ...

ನವದೆಹಲಿ: ಅಂಪೈರ್ ತೀರ್ಪು ಮರು ಪರಿಶೀಲನಾ ವ್ಯವಸ್ಥೆ(ಡಿಆರ್‌ಎಸ್‌) ಅಳವಡಿಕೆಯ ನಂತರ ನಿಖರ ತೀರ್ಪು ಹೊರ ಬರಲು ಸಾಧ್ಯವಾಗಿದೆ ಎಂದು ಐಸಿಸಿ ಪ್ರಧಾನ ಕಾರ್ಯದರ್ಶಿ ಡೇವಿಡ್ ರಿಚರ್ಡ್ಸನ್ ಹೇಳಿದ್ದಾರೆ. 
ಈ ವರ್ಷ ಟೆಸ್ಟ್ ಪಂದ್ಯದ ವೇಳೆ ಅಂಪೈರ್ ಗಳ ನಿರ್ಧಾರಗಳ ನಿಖರತೆ ಶೇ. 94ರಿಂದ ಶೇ.98.5ಕ್ಕೆ ಏರಿಕೆಯಾಗಿದೆ ಎಂದು ಐಸಿಸಿ ವೆಬ್ ಸೈಟ್ ನಲ್ಲಿ ಹೇಳಿಕೊಂಡಿದ್ದಾರೆ. 
ಡಿಆರ್‌ಎಸ್‌ ಅಳವಡಿಕೆಯ ಬಗ್ಗೆ ನಮಗೆ ಹೆಮ್ಮೆಯಿದೆ. ಡಿಆರ್‌ಎಸ್‌ ಅಳವಡಿಕೆಯ ನಂತರ ನಿಖರ ತೀರ್ಪಿನಲ್ಲಿ ಗಣನೀಯ ಏರಿಕೆಯಾಗಿದೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT