ರವಿಶಾಸ್ತ್ರಿ 
ಕ್ರಿಕೆಟ್

ಬಿಸಿಸಿಐ ಅವ್ಯವಸ್ಥೆ ಲಾಭ ಪಡೆಯುತ್ತಿರುವ ಇತರ ರಾಷ್ಟ್ರಗಳ ಕ್ರಿಕೆಟ್ ಮಂಡಳಿಗೆ ರವಿಶಾಸ್ತ್ರಿ ಎಚ್ಚರಿಕೆ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಅವ್ಯವಸ್ಥೆಯ ಲಾಭ ಮಾಡಿಕೊಳ್ಳುತ್ತಿರುವ ವಿಶ್ವದ ಇತರ ಕ್ರಿಕೆಟ್ ಮಂಡಳಿಗಳಿಗೆ ಟೀಂ ಇಂಡಿಯಾದ ಮಾಜಿ...

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಅವ್ಯವಸ್ಥೆಯ ಲಾಭ ಮಾಡಿಕೊಳ್ಳುತ್ತಿರುವ ವಿಶ್ವದ ಇತರ ಕ್ರಿಕೆಟ್ ಮಂಡಳಿಗಳಿಗೆ ಟೀಂ ಇಂಡಿಯಾದ ಮಾಜಿ ನಾಯಕ ರವಿಶಾಸ್ತ್ರಿ ಎಚ್ಚರಿಕೆ ನೀಡಿದ್ದಾರೆ. 
ಬಿಸಿಸಿಐ ಪರಿಸ್ಥಿತಿ ಹೀಗೆ ಇರುವುದಿಲ್ಲ. ಮಂಡಳಿ ಶೀಘ್ರದಲ್ಲೇ ಹಿಂದಿನ ಸ್ಥಿತಿಗೆ ಮರಳಲಿದೆ. ಹೀಗಾಗಿ ಬಿಸಿಸಿಐನ ಪರಿಸ್ಥಿತಿಯ ಲಾಭವನ್ನು ಪಡೆಯುವ ಪ್ರಯತ್ನವನ್ನು ಮಾಡಬೇಡಿ ಎಂದು ಹೇಳಿದ್ದಾರೆ. 
ಸದ್ಯ ಇಂಗ್ಲೆಂಡ್, ನ್ಯೂಜಿಲೆಂಡ್ ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾದ ಕ್ರಿಕೆಟ್ ಮಂಡಳಿಗಳು ಬಿಸಿಸಿಐನ ಅವ್ಯವಸ್ಥೆಯ ಲಾಭ ಪಡೆದುಕೊಳ್ಳುತ್ತಿರುವ ರಾಷ್ಟ್ರಗಳಾಗಿವೆ. 
ಸುಪ್ರೀಂಕೋರ್ಟ್ ನೇಮಕ ಮಾಡಿದ್ದ ಲೋಧಾ ಸಮಿತಿಯ ಶಿಫಾರಸುಗಳನ್ನು ಬಿಸಿಸಿಐ ಅನುಷ್ಠಾನಕ್ಕೆ ತಂದಿರುವುದರಿಂದ ಸದ್ಯದ ಪರಿಸ್ಥಿತಿಯಲ್ಲಿ ಬಿಸಿಸಿಐ ಅವ್ಯವಸ್ಥೆಯ ಕೂಡಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT