ಎನ್ ಶ್ರೀನಿವಾಸನ್ 
ಕ್ರಿಕೆಟ್

ವಿಶೇಷ ಸಾಮಾನ್ಯ ಸಭೆಯಲ್ಲಿ ಭಾಗಿ: ಎನ್ ಶ್ರೀನಿವಾಸನ್, ನಿರಂಜನ್ ಶಾಗೆ ಸುಪ್ರೀಂ ನೋಟಿಸ್

ಜೂನ್ 26ರಂದು ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆಗಳ ಪ್ರತಿನಿಧಿಯಾಗಿ ಭಾಗಿಯಾದ ಪ್ರಕರಣಕ್ಕೆ....

ನವದೆಹಲಿ: ಜೂನ್ 26ರಂದು ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆಗಳ ಪ್ರತಿನಿಧಿಯಾಗಿ ಭಾಗಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಮಾಜಿ ಮುಖ್ಯಸ್ಥ ಎನ್ ಶ್ರೀನಿವಾಸನ್ ಹಾಗೂ ನಿರಂಜನ್ ಶಾ ಅವರಿಗೆ ಶುಕ್ರವಾರ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಆಡಳಿತಗಾರರ ಸಮಿತಿ(ಸಿಒಎ) ನೀಡಿದ ದೂರಿನ ವಿಚಾರಣೆ ನಡೆಸಿದ ಕೋರ್ಟ್, ಶ್ರೀನಿವಾಸನ್ ಹಾಗೂ ನಿರಂಜನ್ ಶಾ ಅವರಿಗೆ ನೋಟಿಸ್ ನೀಡಿ, ವಿಚಾರಣೆಯನ್ನು ಸೆಪ್ಟೆಂಬರ್ 24ಕ್ಕೆ ಮುಂದೂಡಿದೆ.
ಅನರ್ಹಗೊಂಡ ಸದಸ್ಯರಾದ ಶ್ರೀನಿವಾಸನ್ ಹಾಗೂ ನಿರಂಜನ್ ಶಾ ಅವರು ಲೋಧಾ ಸಮಿತಿ ನೀಡಿದ ಶಿಫಾರಸುಗಳನ್ನು ಜಾರಿಗೊಳಿಸುವ ಸಂಬಂಧ ಕರೆಯಲಾಗಿದ್ದ ವಿಶೇಷ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಅಡೆತಡೆಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಆಡಳಿತಗಾರರ ಸಮಿತಿ ಸುಪ್ರೀಂ ಕೋರ್ಟ್ ಗೆ ನೀಡಿದ ವರದಿಯಲ್ಲಿ ಆರೋಪಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT