ಶಹರ್ಯಾರ್ ಖಾನ್ 
ಕ್ರಿಕೆಟ್

ಭಾರತದ ವಿರುದ್ಧ ಉನ್ನತ ಮಟ್ಟದ ಕ್ರೀಡಾ ಉತ್ಸಾಹ ಪ್ರದರ್ಶಿಸಿ: ಪಿಸಿಬಿ ಮುಖ್ಯಸ್ಥ

ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ನಾಳೆ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ಮುಖಾಮುಖಿಯಾಗುತ್ತಿದ್ದು,...

ಬರ್ಮಿಂಗ್ಹ್ಯಾಮ್:  ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ನಾಳೆ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ಮುಖಾಮುಖಿಯಾಗುತ್ತಿದ್ದು, ಟೀಂ ಇಂಡಿಯಾ ವಿರುದ್ಧ ಉನ್ನತ ಮಟ್ಟದ ಕ್ರೀಡಾ ಉತ್ಸಾಹ ಪ್ರದರ್ಶಿಸಿ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಮುಖ್ಯಸ್ಥ ಶಹರ್ಯಾರ್ ಖಾನ್ ಅವರು ಹಸಿರು ಬ್ರಿಗೇಡ್ ಗೆ ಶನಿವಾರ ಸಲಹೆ ನೀಡಿದ್ದಾರೆ.
ಇಂದು ಬರ್ಮಿಂಗ್ಹ್ಯಾಮ್ ನಲ್ಲಿ ಪಾಕಿಸ್ತಾನದ ಆಟಗಾರರನ್ನು ಭೇಟಿ ಮಾಡಿದ ಖಾನ್, ಭಾರತೀಯ ಆಟಗಾರರನ್ನು ಅತ್ಯಂತ ವಿಶ್ವಾಸದಿಂದ ಮತ್ತು ಒಗ್ಗಟ್ಟಿನಿಂದ ಎದುರಿಸುವಂತೆ ಸೂಚಿಸಿದ್ದಾರೆ.
ಭಾರತ-ಪಾಕಿಸ್ತಾನ ನಡುವೆ ದೊಡ್ಡ ಸ್ಪರ್ಧೆ ನಡೆಯುತ್ತದೆ. ಹೀಗಾಗಿ ಪಾಕ್ ಆಟಗಾರರು ಉನ್ನತ ಮಟ್ಟದ ಕ್ರೀಡಾ ಉತ್ಸಾಹ ಪ್ರದರ್ಶಿಸಬೇಕು ಎಂದು ಪಿಸಿಬಿ ಮುಖ್ಯಸ್ಥರು ಹೇಳಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT