ಎಂಎಸ್ ಧೋನಿ 
ಕ್ರಿಕೆಟ್

ವಿಜಯ್ ಹಜಾರೆ ಟ್ರೋಫಿ: 52.4 ಓವರ್‌ಗಳಲ್ಲಿ 20 ವಿಕೆಟ್ ಪತನ, ಬ್ಯಾಟ್ಸ್‌ಮನ್‌ಗಳ ಪೆವಿಲಿಯನ್ ಪೆರೇಡ್

ವಿಜಯ್ ಹಜಾರೆ ಟ್ರೋಫಿಯ ಏಕದಿನ ಪಂದ್ಯದಲ್ಲಿ ಜಾರ್ಖಂಡ್ ಹಾಗೂ ಸೌರಾಷ್ಟ್ರ ಬ್ಯಾಟ್ಸ್‌ಮನ್‌ಗಳ ಪೆವಿಲಿಯನ್ ಪೆರೇಡ್ ನಡೆಸಿದ್ದಾರೆ. ಕೇವಲ 52.4 ಓವರ್...

ಕೋಲ್ಕತ್ತಾ: ವಿಜಯ್ ಹಜಾರೆ ಟ್ರೋಫಿಯ ಏಕದಿನ ಪಂದ್ಯದಲ್ಲಿ ಜಾರ್ಖಂಡ್ ಹಾಗೂ ಸೌರಾಷ್ಟ್ರ ಬ್ಯಾಟ್ಸ್‌ಮನ್‌ಗಳ ಪೆವಿಲಿಯನ್ ಪೆರೇಡ್ ನಡೆಸಿದ್ದಾರೆ. ಕೇವಲ 52.4 ಓವರ್ ಗಳಲ್ಲಿ 20 ವಿಕೆಟ್ ಪತನ ಕಾಣುವುದರೊಂದಿಗೆ ಪಂದ್ಯ ಮುಕ್ತಾಯಗೊಂಡಿದೆ.
ಈಡನ್ ಗಾರ್ಡನ್ಸ್ ನಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಸಾರಥ್ಯದ ಜಾರ್ಖಂಡ್ 42 ರನ್ ಗಳಿಂದ ಸೌರಾಷ್ಟ್ರವನ್ನು ಮಣಿಸಿ ಟೂರ್ನಿಯಲ್ಲಿ ಹ್ಯಾಟ್ರಿಕ್ ಜಯ ದಾಖಲಿಸಿದೆ. 
ಮೊದಲು ಬ್ಯಾಟಿಂಗ್ ಮಾಡಿದ ಜಾರ್ಖಂಡ್ 27.3 ಓವರ್ ಗಳಲ್ಲಿ 125 ರನ್ ಗಳಿಗೆ ಸರ್ವಪತನ ಕಂಡಿತು. 126 ರನ್ ಗಳ ಬೆನ್ನಟ್ಟಿದ ಸೌರಾಷ್ಟ್ರ ತಂಡ 25.1 ಓವರ್ ಗಳಲ್ಲಿ ಕೇವಲ 83 ರನ್ ಗಳಿಗೆ ಆಲೌಟ್ ಆಯಿತು. ಇದರೊಂದಿಗೆ 42 ರನ್ ಗಳಿಂದ ಜಾರ್ಖಂಡ್ ಶರಣಾಯಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel